ಬ್ರೇಕಿಂಗ್ ನ್ಯೂಸ್
08-05-21 12:12 pm Headline Karnataka News Network ದೇಶ - ವಿದೇಶ
Photo credits : loksatta
ಚೆನ್ನೈ, ಮೇ 8: ಆಕ್ಸಿಜನ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದ ವಿಜ್ಞಾನಿಯೊಬ್ಬರು ಕೊರೋನಾ ಸೋಂಕಿಗೊಳಪಟ್ಟು ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯ ಕ್ಷಣದಲ್ಲಿ ಆಕ್ಸಿಜನ್ ಸೌಲಭ್ಯ ಸಿಗದೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರದ ನಿವಾಸಿಯಾದ, ಚೆನ್ನೈ ನಗರದಲ್ಲಿ ವಿಜ್ಞಾನಿಯಾಗಿದ್ದ ಡಾ.ಬಾಲಚಂದ್ರ ಕಾಕಡೆ ಮೃತಪಟ್ಟವರು. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಮೊದಲ ನಾಲ್ಕು ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಇದರಿಂದಾಗಿ ಹತ್ತು ಮಂದಿ ಮೃತರಾಗಿದ್ದಾರೆ. ಅದರಲ್ಲಿ ಡಾ. ಬಾಲಚಂದ್ರ ಕಾಕಡೆ ಕೂಡ ಒಬ್ಬರು.
ಡಾ.ಬಾಲಚಂದ್ರ ಅವರು, ಆಕ್ಸಿಜನ್ ಮತ್ತು ಹೈಡ್ರೋಜನ್ ಅನಿಲವನ್ನು ಇಂಧನವಾಗಿ ರೈಲಿನಲ್ಲಿ ಬಳಸುವ ಕುರಿತು ಸಂಶೋಧನೆ ಮಾಡಿದ್ದರು. 44 ವರ್ಷದ ಕಾಕಡೆ ಅವರು, ಮೂಲತಃ ಕೊಲ್ಹಾಪುರದವರಾಗಿದ್ದು, ಚೆನ್ನೈನಲ್ಲಿ ಎಸ್ ಆರ್ ಎಂ ಇನ್ಸ್ ಟ್ಯೂಟ್ ನಲ್ಲಿ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು.
Prof Dr. Bhalchandra Kakade, a researcher of oxygen, originally from Kolhapur, died on Friday at the Government Covid hospital in Chennai due to an alleged lack of oxygen.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am