ಬ್ರೇಕಿಂಗ್ ನ್ಯೂಸ್
08-05-21 03:41 pm Headline Karnataka News Network ದೇಶ - ವಿದೇಶ
Photo credits : Dr Sana Ramchand on Twitter.
ಇಸ್ಲಮಾಬಾದ್, ಮೇ 8: ಪಾಕಿಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಹಿಂದು ಮಹಿಳೆಯೊಬ್ಬರು ಅಲ್ಲಿನ ಪ್ರತಿಷ್ಠಿತ ಆಡಳಿತ ಸೇವೆಯ ಸಿಎಸ್ಎಸ್ (ಸೆಂಟ್ರಲ್ ಸುಪೀರಿಯರ್ ಸರ್ವಿಸಸ್) ಪರೀಕ್ಷೆಯನ್ನು ತೇರ್ಗಡೆಯಾಗಿದ್ದಾರೆ. ಈ ಮೂಲಕ ಆಡಳಿತ ಸೇವೆಗಳಿಗೆ ಆಯ್ಕೆಯಾದ ಪಾಕಿಸ್ಥಾನದ ಮೊದಲ ಹಿಂದು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿರುವ ಸನಾ ರಾಮಚಂದ್ ಎಂಬವರು ಈ ಸಾಧನೆ ಮಾಡಿದ ದಿಟ್ಟ ಮಹಿಳೆ. ಈಕೆ ಪಾಕಿಸ್ಥಾನದಲ್ಲಿ ಅತಿ ಹೆಚ್ಚು ಹಿಂದು ಜನಸಂಖ್ಯೆ ಇರುವ ಸಿಂಧ್ ಪ್ರಾಂತ್ಯದ ಶಿಕಾರ್ಪುರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆ.

ಲಿಖಿತ ಪರೀಕ್ಷೆಗೆ 18553 ಮಂದಿ ಹಾಜರಾಗಿದ್ದು, ಆ ಪೈಕಿ 221 ಮಂದಿ ತೇರ್ಗಡೆಯಾಗಿದ್ದಾರೆ. ಅದರಲ್ಲಿ ಸನಾ ಕೂಡ ಒಬ್ಬರಾಗಿದ್ದಾರೆ. ತೇರ್ಗಡೆಯ ಬಳಿಕ ವಹೇಗುರು ಗುರು ಜೀ ಕಾ ಖಲ್ಸಾ ವಹೇಗುರು ಜಿ ಕಿ ಫತೇಹ್ ಎಂದು ಟ್ವೀಟ್ ಮಾಡಿದ್ದಾರೆ. ಸರ್ವಶಕ್ತ ಅಲ್ಲಾನ ಕೃಪೆಯಿಂದ ನಾನು ಈ ಸಾಧನೆ ಮಾಡಿದ್ದೇನೆ. ಪಿಎಎಸ್ ಹುದ್ದೆಗೆ ನೇಮಕವಾಗಿರುವ ಬಗ್ಗೆ ಹೇಳಿಕೊಳ್ಳಲು ಸಂತೋಷ ಪಡುತ್ತಿದ್ದೇನೆ. ಇದರೆಲ್ಲಾ ಕ್ರೆಡಿಟ್ ನನ್ನ ಹೆತ್ತವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
In a first, a Hindu woman in Pakistan has cleared the country’s prestigious Central Superior Services (CSS) examination and has been selected for the elite Pakistan Administrative Services (PAS). Sana Ramachandra is an MBBS doctor, hailing from a rural area of the Shikarpur district in Sindh province, which has the largest Hindu population in Pakistan.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am