ಬ್ರೇಕಿಂಗ್ ನ್ಯೂಸ್
08-05-21 03:41 pm Headline Karnataka News Network ದೇಶ - ವಿದೇಶ
Photo credits : Dr Sana Ramchand on Twitter.
ಇಸ್ಲಮಾಬಾದ್, ಮೇ 8: ಪಾಕಿಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಹಿಂದು ಮಹಿಳೆಯೊಬ್ಬರು ಅಲ್ಲಿನ ಪ್ರತಿಷ್ಠಿತ ಆಡಳಿತ ಸೇವೆಯ ಸಿಎಸ್ಎಸ್ (ಸೆಂಟ್ರಲ್ ಸುಪೀರಿಯರ್ ಸರ್ವಿಸಸ್) ಪರೀಕ್ಷೆಯನ್ನು ತೇರ್ಗಡೆಯಾಗಿದ್ದಾರೆ. ಈ ಮೂಲಕ ಆಡಳಿತ ಸೇವೆಗಳಿಗೆ ಆಯ್ಕೆಯಾದ ಪಾಕಿಸ್ಥಾನದ ಮೊದಲ ಹಿಂದು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿರುವ ಸನಾ ರಾಮಚಂದ್ ಎಂಬವರು ಈ ಸಾಧನೆ ಮಾಡಿದ ದಿಟ್ಟ ಮಹಿಳೆ. ಈಕೆ ಪಾಕಿಸ್ಥಾನದಲ್ಲಿ ಅತಿ ಹೆಚ್ಚು ಹಿಂದು ಜನಸಂಖ್ಯೆ ಇರುವ ಸಿಂಧ್ ಪ್ರಾಂತ್ಯದ ಶಿಕಾರ್ಪುರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆ.

ಲಿಖಿತ ಪರೀಕ್ಷೆಗೆ 18553 ಮಂದಿ ಹಾಜರಾಗಿದ್ದು, ಆ ಪೈಕಿ 221 ಮಂದಿ ತೇರ್ಗಡೆಯಾಗಿದ್ದಾರೆ. ಅದರಲ್ಲಿ ಸನಾ ಕೂಡ ಒಬ್ಬರಾಗಿದ್ದಾರೆ. ತೇರ್ಗಡೆಯ ಬಳಿಕ ವಹೇಗುರು ಗುರು ಜೀ ಕಾ ಖಲ್ಸಾ ವಹೇಗುರು ಜಿ ಕಿ ಫತೇಹ್ ಎಂದು ಟ್ವೀಟ್ ಮಾಡಿದ್ದಾರೆ. ಸರ್ವಶಕ್ತ ಅಲ್ಲಾನ ಕೃಪೆಯಿಂದ ನಾನು ಈ ಸಾಧನೆ ಮಾಡಿದ್ದೇನೆ. ಪಿಎಎಸ್ ಹುದ್ದೆಗೆ ನೇಮಕವಾಗಿರುವ ಬಗ್ಗೆ ಹೇಳಿಕೊಳ್ಳಲು ಸಂತೋಷ ಪಡುತ್ತಿದ್ದೇನೆ. ಇದರೆಲ್ಲಾ ಕ್ರೆಡಿಟ್ ನನ್ನ ಹೆತ್ತವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
In a first, a Hindu woman in Pakistan has cleared the country’s prestigious Central Superior Services (CSS) examination and has been selected for the elite Pakistan Administrative Services (PAS). Sana Ramachandra is an MBBS doctor, hailing from a rural area of the Shikarpur district in Sindh province, which has the largest Hindu population in Pakistan.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm