ಬ್ರೇಕಿಂಗ್ ನ್ಯೂಸ್
08-05-21 03:41 pm Headline Karnataka News Network ದೇಶ - ವಿದೇಶ
Photo credits : Dr Sana Ramchand on Twitter.
ಇಸ್ಲಮಾಬಾದ್, ಮೇ 8: ಪಾಕಿಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಹಿಂದು ಮಹಿಳೆಯೊಬ್ಬರು ಅಲ್ಲಿನ ಪ್ರತಿಷ್ಠಿತ ಆಡಳಿತ ಸೇವೆಯ ಸಿಎಸ್ಎಸ್ (ಸೆಂಟ್ರಲ್ ಸುಪೀರಿಯರ್ ಸರ್ವಿಸಸ್) ಪರೀಕ್ಷೆಯನ್ನು ತೇರ್ಗಡೆಯಾಗಿದ್ದಾರೆ. ಈ ಮೂಲಕ ಆಡಳಿತ ಸೇವೆಗಳಿಗೆ ಆಯ್ಕೆಯಾದ ಪಾಕಿಸ್ಥಾನದ ಮೊದಲ ಹಿಂದು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿರುವ ಸನಾ ರಾಮಚಂದ್ ಎಂಬವರು ಈ ಸಾಧನೆ ಮಾಡಿದ ದಿಟ್ಟ ಮಹಿಳೆ. ಈಕೆ ಪಾಕಿಸ್ಥಾನದಲ್ಲಿ ಅತಿ ಹೆಚ್ಚು ಹಿಂದು ಜನಸಂಖ್ಯೆ ಇರುವ ಸಿಂಧ್ ಪ್ರಾಂತ್ಯದ ಶಿಕಾರ್ಪುರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆ.

ಲಿಖಿತ ಪರೀಕ್ಷೆಗೆ 18553 ಮಂದಿ ಹಾಜರಾಗಿದ್ದು, ಆ ಪೈಕಿ 221 ಮಂದಿ ತೇರ್ಗಡೆಯಾಗಿದ್ದಾರೆ. ಅದರಲ್ಲಿ ಸನಾ ಕೂಡ ಒಬ್ಬರಾಗಿದ್ದಾರೆ. ತೇರ್ಗಡೆಯ ಬಳಿಕ ವಹೇಗುರು ಗುರು ಜೀ ಕಾ ಖಲ್ಸಾ ವಹೇಗುರು ಜಿ ಕಿ ಫತೇಹ್ ಎಂದು ಟ್ವೀಟ್ ಮಾಡಿದ್ದಾರೆ. ಸರ್ವಶಕ್ತ ಅಲ್ಲಾನ ಕೃಪೆಯಿಂದ ನಾನು ಈ ಸಾಧನೆ ಮಾಡಿದ್ದೇನೆ. ಪಿಎಎಸ್ ಹುದ್ದೆಗೆ ನೇಮಕವಾಗಿರುವ ಬಗ್ಗೆ ಹೇಳಿಕೊಳ್ಳಲು ಸಂತೋಷ ಪಡುತ್ತಿದ್ದೇನೆ. ಇದರೆಲ್ಲಾ ಕ್ರೆಡಿಟ್ ನನ್ನ ಹೆತ್ತವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
In a first, a Hindu woman in Pakistan has cleared the country’s prestigious Central Superior Services (CSS) examination and has been selected for the elite Pakistan Administrative Services (PAS). Sana Ramachandra is an MBBS doctor, hailing from a rural area of the Shikarpur district in Sindh province, which has the largest Hindu population in Pakistan.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm