ಬ್ರೇಕಿಂಗ್ ನ್ಯೂಸ್
08-05-21 03:41 pm Headline Karnataka News Network ದೇಶ - ವಿದೇಶ
Photo credits : Dr Sana Ramchand on Twitter.
ಇಸ್ಲಮಾಬಾದ್, ಮೇ 8: ಪಾಕಿಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಹಿಂದು ಮಹಿಳೆಯೊಬ್ಬರು ಅಲ್ಲಿನ ಪ್ರತಿಷ್ಠಿತ ಆಡಳಿತ ಸೇವೆಯ ಸಿಎಸ್ಎಸ್ (ಸೆಂಟ್ರಲ್ ಸುಪೀರಿಯರ್ ಸರ್ವಿಸಸ್) ಪರೀಕ್ಷೆಯನ್ನು ತೇರ್ಗಡೆಯಾಗಿದ್ದಾರೆ. ಈ ಮೂಲಕ ಆಡಳಿತ ಸೇವೆಗಳಿಗೆ ಆಯ್ಕೆಯಾದ ಪಾಕಿಸ್ಥಾನದ ಮೊದಲ ಹಿಂದು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿರುವ ಸನಾ ರಾಮಚಂದ್ ಎಂಬವರು ಈ ಸಾಧನೆ ಮಾಡಿದ ದಿಟ್ಟ ಮಹಿಳೆ. ಈಕೆ ಪಾಕಿಸ್ಥಾನದಲ್ಲಿ ಅತಿ ಹೆಚ್ಚು ಹಿಂದು ಜನಸಂಖ್ಯೆ ಇರುವ ಸಿಂಧ್ ಪ್ರಾಂತ್ಯದ ಶಿಕಾರ್ಪುರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆ.

ಲಿಖಿತ ಪರೀಕ್ಷೆಗೆ 18553 ಮಂದಿ ಹಾಜರಾಗಿದ್ದು, ಆ ಪೈಕಿ 221 ಮಂದಿ ತೇರ್ಗಡೆಯಾಗಿದ್ದಾರೆ. ಅದರಲ್ಲಿ ಸನಾ ಕೂಡ ಒಬ್ಬರಾಗಿದ್ದಾರೆ. ತೇರ್ಗಡೆಯ ಬಳಿಕ ವಹೇಗುರು ಗುರು ಜೀ ಕಾ ಖಲ್ಸಾ ವಹೇಗುರು ಜಿ ಕಿ ಫತೇಹ್ ಎಂದು ಟ್ವೀಟ್ ಮಾಡಿದ್ದಾರೆ. ಸರ್ವಶಕ್ತ ಅಲ್ಲಾನ ಕೃಪೆಯಿಂದ ನಾನು ಈ ಸಾಧನೆ ಮಾಡಿದ್ದೇನೆ. ಪಿಎಎಸ್ ಹುದ್ದೆಗೆ ನೇಮಕವಾಗಿರುವ ಬಗ್ಗೆ ಹೇಳಿಕೊಳ್ಳಲು ಸಂತೋಷ ಪಡುತ್ತಿದ್ದೇನೆ. ಇದರೆಲ್ಲಾ ಕ್ರೆಡಿಟ್ ನನ್ನ ಹೆತ್ತವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
In a first, a Hindu woman in Pakistan has cleared the country’s prestigious Central Superior Services (CSS) examination and has been selected for the elite Pakistan Administrative Services (PAS). Sana Ramachandra is an MBBS doctor, hailing from a rural area of the Shikarpur district in Sindh province, which has the largest Hindu population in Pakistan.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm