ಬ್ರೇಕಿಂಗ್ ನ್ಯೂಸ್
09-05-21 06:28 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 09; ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಮೇ 17ರ ಬೆಳಗ್ಗೆ 5 ಗಂಟೆಯ ತನಕ ಲಾಕ್ಡೌನ್ ಜಾರಿಯಲ್ಲಿರುತ್ತದೆ.
ಭಾನುವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಕುರಿತು ಘೋಷಣೆ ಮಾಡಿದರು. ಕಳೆದ ಬಾರಿಗಿಂತ ಈ ಬಾರಿ ಲಾಕ್ಡೌನ್ ನಿಯಮಗಳನ್ನು ಕಠಿಣಗೊಳಿಸಲಾಗಿದ್ದು, ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ದೆಹಲಿಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ನಾವು ಇದನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಆದ್ದರಿಂದ ಲಾಕ್ಡೌನ್ ಒಂದು ವಾರ ವಿಸ್ತರಣೆ ಮಾಡಲಾಗುತ್ತಿದೆ" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಏಪ್ರಿಲ್ ಮಧ್ಯಭಾಗದಲ್ಲಿ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಶೇ 35ರಷ್ಟಿತ್ತು. ಈಗ ಅದು ಶೇ 23ಕ್ಕೆ ಇಳಿಕೆಯಾಗಿದೆ. ಆದರೆ, ವೈದ್ಯರು ಮತ್ತು ತಜ್ಞರು ಕೋವಿಡ್ ಹರಡುವಿಕೆ ತಡೆಯಲು ಲಾಕ್ಡೌನ್ ವಿಸ್ತರಣೆ ಅಗತ್ಯವಿದೆ ಎಂದು ಸಲಹೆ ನೀಡಿದ್ದರು.
ನವದೆಹಲಿಯಲ್ಲಿ ನಾಲ್ಕನೇ ಬಾರಿಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಇಂದು ಘೋಷಣೆ ಮಾಡಿರುವ ಲಾಕ್ಡೌನ್ ಮೇ 17ರ ಬೆಳಗ್ಗೆ 5 ಗಂಟೆಯ ತನಕ ಜಾರಿಯಲ್ಲಿರಲಿದೆ. ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 13,336 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 273 ಜನರು ಮೃತಪಟ್ಟಿದ್ದಾರೆ. 14,738 ಜನರು ಗುಣಮುಖಗೊಂಡಿದ್ದಾರೆ.
ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13,23,567ಕ್ಕೆ ಏರಿಕೆಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 19,344. ಇದುವರೆಗೂ 12,17,991 ಜನರು ಗುಣಮುಖಗೊಂಡಿದ್ದಾರೆ.
Delhi Chief Minister Arvind Kejriwal on Sunday extended the ongoing lockdown for another week up to May 17 morning and asserted that metro train services will be halted during the period.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm