ಬ್ರೇಕಿಂಗ್ ನ್ಯೂಸ್
09-05-21 06:28 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 09; ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಮೇ 17ರ ಬೆಳಗ್ಗೆ 5 ಗಂಟೆಯ ತನಕ ಲಾಕ್ಡೌನ್ ಜಾರಿಯಲ್ಲಿರುತ್ತದೆ.
ಭಾನುವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಕುರಿತು ಘೋಷಣೆ ಮಾಡಿದರು. ಕಳೆದ ಬಾರಿಗಿಂತ ಈ ಬಾರಿ ಲಾಕ್ಡೌನ್ ನಿಯಮಗಳನ್ನು ಕಠಿಣಗೊಳಿಸಲಾಗಿದ್ದು, ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ದೆಹಲಿಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ನಾವು ಇದನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಆದ್ದರಿಂದ ಲಾಕ್ಡೌನ್ ಒಂದು ವಾರ ವಿಸ್ತರಣೆ ಮಾಡಲಾಗುತ್ತಿದೆ" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಏಪ್ರಿಲ್ ಮಧ್ಯಭಾಗದಲ್ಲಿ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಶೇ 35ರಷ್ಟಿತ್ತು. ಈಗ ಅದು ಶೇ 23ಕ್ಕೆ ಇಳಿಕೆಯಾಗಿದೆ. ಆದರೆ, ವೈದ್ಯರು ಮತ್ತು ತಜ್ಞರು ಕೋವಿಡ್ ಹರಡುವಿಕೆ ತಡೆಯಲು ಲಾಕ್ಡೌನ್ ವಿಸ್ತರಣೆ ಅಗತ್ಯವಿದೆ ಎಂದು ಸಲಹೆ ನೀಡಿದ್ದರು.
ನವದೆಹಲಿಯಲ್ಲಿ ನಾಲ್ಕನೇ ಬಾರಿಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಇಂದು ಘೋಷಣೆ ಮಾಡಿರುವ ಲಾಕ್ಡೌನ್ ಮೇ 17ರ ಬೆಳಗ್ಗೆ 5 ಗಂಟೆಯ ತನಕ ಜಾರಿಯಲ್ಲಿರಲಿದೆ. ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 13,336 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 273 ಜನರು ಮೃತಪಟ್ಟಿದ್ದಾರೆ. 14,738 ಜನರು ಗುಣಮುಖಗೊಂಡಿದ್ದಾರೆ.
ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13,23,567ಕ್ಕೆ ಏರಿಕೆಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 19,344. ಇದುವರೆಗೂ 12,17,991 ಜನರು ಗುಣಮುಖಗೊಂಡಿದ್ದಾರೆ.
Delhi Chief Minister Arvind Kejriwal on Sunday extended the ongoing lockdown for another week up to May 17 morning and asserted that metro train services will be halted during the period.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm