ಬ್ರೇಕಿಂಗ್ ನ್ಯೂಸ್
09-05-21 06:28 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 09; ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಮೇ 17ರ ಬೆಳಗ್ಗೆ 5 ಗಂಟೆಯ ತನಕ ಲಾಕ್ಡೌನ್ ಜಾರಿಯಲ್ಲಿರುತ್ತದೆ.
ಭಾನುವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಕುರಿತು ಘೋಷಣೆ ಮಾಡಿದರು. ಕಳೆದ ಬಾರಿಗಿಂತ ಈ ಬಾರಿ ಲಾಕ್ಡೌನ್ ನಿಯಮಗಳನ್ನು ಕಠಿಣಗೊಳಿಸಲಾಗಿದ್ದು, ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ದೆಹಲಿಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ನಾವು ಇದನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಆದ್ದರಿಂದ ಲಾಕ್ಡೌನ್ ಒಂದು ವಾರ ವಿಸ್ತರಣೆ ಮಾಡಲಾಗುತ್ತಿದೆ" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಏಪ್ರಿಲ್ ಮಧ್ಯಭಾಗದಲ್ಲಿ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಶೇ 35ರಷ್ಟಿತ್ತು. ಈಗ ಅದು ಶೇ 23ಕ್ಕೆ ಇಳಿಕೆಯಾಗಿದೆ. ಆದರೆ, ವೈದ್ಯರು ಮತ್ತು ತಜ್ಞರು ಕೋವಿಡ್ ಹರಡುವಿಕೆ ತಡೆಯಲು ಲಾಕ್ಡೌನ್ ವಿಸ್ತರಣೆ ಅಗತ್ಯವಿದೆ ಎಂದು ಸಲಹೆ ನೀಡಿದ್ದರು.
ನವದೆಹಲಿಯಲ್ಲಿ ನಾಲ್ಕನೇ ಬಾರಿಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಇಂದು ಘೋಷಣೆ ಮಾಡಿರುವ ಲಾಕ್ಡೌನ್ ಮೇ 17ರ ಬೆಳಗ್ಗೆ 5 ಗಂಟೆಯ ತನಕ ಜಾರಿಯಲ್ಲಿರಲಿದೆ. ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 13,336 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 273 ಜನರು ಮೃತಪಟ್ಟಿದ್ದಾರೆ. 14,738 ಜನರು ಗುಣಮುಖಗೊಂಡಿದ್ದಾರೆ.
ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13,23,567ಕ್ಕೆ ಏರಿಕೆಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 19,344. ಇದುವರೆಗೂ 12,17,991 ಜನರು ಗುಣಮುಖಗೊಂಡಿದ್ದಾರೆ.
Delhi Chief Minister Arvind Kejriwal on Sunday extended the ongoing lockdown for another week up to May 17 morning and asserted that metro train services will be halted during the period.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm