ಬ್ರೇಕಿಂಗ್ ನ್ಯೂಸ್
11-05-21 11:40 am Headline Karnataka News Network ದೇಶ - ವಿದೇಶ
Photo credits : wired
ನವದೆಹಲಿ,ಮೇ 11: ಕೋವಿಡ್ ಎರಡನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಇಂಕ್ ಸುಮಾರು ₹110 (15 ಮಿಲಿಯನ್ ಡಾಲರ್) ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದೆ.
ಭಾರತದಲ್ಲಿ ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್ ಇಂಕ್ನ ಸಿಇಒ ಜಾಕ್ ಪ್ಯಾಟ್ರಿಕ್ ಟ್ವೀಟ್ ಮಾಡಿದ್ದಾರೆ.

$15 million split between @CARE, @AIDINDIA, and @sewausa to help address the COVID-19 crisis in India. All tracked here: https://t.co/Db2YJiwcqc 🇮🇳
— jack (@jack) May 10, 2021
ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಕೇರ್, ಏಡ್ ಇಂಡಿಯಾ ಹಾಗೂ ಸೇವಾ ಸರ್ಕಾರೇತರ ಸಂಸ್ಥೆಗಳಿಗೆ ಈ ನೆರವು ಸಿಗಲಿದೆ.
ಕೇರ್ ಸಂಸ್ಥೆಗೆ ಸುಮಾರು ₹73 ಕೋಟಿ, ಏಡ್ ಇಂಡಿಯಾ ಹಾಗೂ ಸೇವಾ ಸಂಸ್ಥೆಗಳಿಗೆ ತಲಾ ₹17 ಕೋಟಿ ದೊರೆಯಲಿದೆ. ಮೂರು ಸಂಸ್ಥೆಗಳು ಲಸಿಕೆ, ಆಮ್ಲಜನಕ ಸೇರಿದಂತೆ ತುರ್ತು ವೈದ್ಯಕೀಯ ನೆರವಿಗೆ ಈ ದೇಣಿಗೆಯನ್ನು ಬಳಕೆ ಮಾಡಲಿವೆ.
Microblogging giant Twitter has donated USD 15 million to help address the COVID-19 crisis in India which is battling the unprecedented second wave of the deadly pandemic. Twitter CEO Jack Patrick Dorsey on Monday tweeted that the amount has been donated to three non-governmental organizations Care, Aid India, and Sewa International USA.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm