ಬ್ರೇಕಿಂಗ್ ನ್ಯೂಸ್
11-05-21 11:40 am Headline Karnataka News Network ದೇಶ - ವಿದೇಶ
Photo credits : wired
ನವದೆಹಲಿ,ಮೇ 11: ಕೋವಿಡ್ ಎರಡನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಇಂಕ್ ಸುಮಾರು ₹110 (15 ಮಿಲಿಯನ್ ಡಾಲರ್) ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದೆ.
ಭಾರತದಲ್ಲಿ ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್ ಇಂಕ್ನ ಸಿಇಒ ಜಾಕ್ ಪ್ಯಾಟ್ರಿಕ್ ಟ್ವೀಟ್ ಮಾಡಿದ್ದಾರೆ.

$15 million split between @CARE, @AIDINDIA, and @sewausa to help address the COVID-19 crisis in India. All tracked here: https://t.co/Db2YJiwcqc 🇮🇳
— jack (@jack) May 10, 2021
ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಕೇರ್, ಏಡ್ ಇಂಡಿಯಾ ಹಾಗೂ ಸೇವಾ ಸರ್ಕಾರೇತರ ಸಂಸ್ಥೆಗಳಿಗೆ ಈ ನೆರವು ಸಿಗಲಿದೆ.
ಕೇರ್ ಸಂಸ್ಥೆಗೆ ಸುಮಾರು ₹73 ಕೋಟಿ, ಏಡ್ ಇಂಡಿಯಾ ಹಾಗೂ ಸೇವಾ ಸಂಸ್ಥೆಗಳಿಗೆ ತಲಾ ₹17 ಕೋಟಿ ದೊರೆಯಲಿದೆ. ಮೂರು ಸಂಸ್ಥೆಗಳು ಲಸಿಕೆ, ಆಮ್ಲಜನಕ ಸೇರಿದಂತೆ ತುರ್ತು ವೈದ್ಯಕೀಯ ನೆರವಿಗೆ ಈ ದೇಣಿಗೆಯನ್ನು ಬಳಕೆ ಮಾಡಲಿವೆ.
Microblogging giant Twitter has donated USD 15 million to help address the COVID-19 crisis in India which is battling the unprecedented second wave of the deadly pandemic. Twitter CEO Jack Patrick Dorsey on Monday tweeted that the amount has been donated to three non-governmental organizations Care, Aid India, and Sewa International USA.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm