ಬ್ರೇಕಿಂಗ್ ನ್ಯೂಸ್
11-05-21 11:40 am Headline Karnataka News Network ದೇಶ - ವಿದೇಶ
Photo credits : wired
ನವದೆಹಲಿ,ಮೇ 11: ಕೋವಿಡ್ ಎರಡನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಇಂಕ್ ಸುಮಾರು ₹110 (15 ಮಿಲಿಯನ್ ಡಾಲರ್) ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದೆ.
ಭಾರತದಲ್ಲಿ ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್ ಇಂಕ್ನ ಸಿಇಒ ಜಾಕ್ ಪ್ಯಾಟ್ರಿಕ್ ಟ್ವೀಟ್ ಮಾಡಿದ್ದಾರೆ.

$15 million split between @CARE, @AIDINDIA, and @sewausa to help address the COVID-19 crisis in India. All tracked here: https://t.co/Db2YJiwcqc 🇮🇳
— jack (@jack) May 10, 2021
ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಕೇರ್, ಏಡ್ ಇಂಡಿಯಾ ಹಾಗೂ ಸೇವಾ ಸರ್ಕಾರೇತರ ಸಂಸ್ಥೆಗಳಿಗೆ ಈ ನೆರವು ಸಿಗಲಿದೆ.
ಕೇರ್ ಸಂಸ್ಥೆಗೆ ಸುಮಾರು ₹73 ಕೋಟಿ, ಏಡ್ ಇಂಡಿಯಾ ಹಾಗೂ ಸೇವಾ ಸಂಸ್ಥೆಗಳಿಗೆ ತಲಾ ₹17 ಕೋಟಿ ದೊರೆಯಲಿದೆ. ಮೂರು ಸಂಸ್ಥೆಗಳು ಲಸಿಕೆ, ಆಮ್ಲಜನಕ ಸೇರಿದಂತೆ ತುರ್ತು ವೈದ್ಯಕೀಯ ನೆರವಿಗೆ ಈ ದೇಣಿಗೆಯನ್ನು ಬಳಕೆ ಮಾಡಲಿವೆ.
Microblogging giant Twitter has donated USD 15 million to help address the COVID-19 crisis in India which is battling the unprecedented second wave of the deadly pandemic. Twitter CEO Jack Patrick Dorsey on Monday tweeted that the amount has been donated to three non-governmental organizations Care, Aid India, and Sewa International USA.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm