ಬ್ರೇಕಿಂಗ್ ನ್ಯೂಸ್
27-08-20 12:05 pm Headline Karnataka News Network ದೇಶ - ವಿದೇಶ
ಆಗಸ್ಟ್ 27: ಮೊಬೈಲ್ ಫೋನ್ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿ ಅಡ್ಡಗಟ್ಟಿದ ದರೋಡೆಕೋರರು, ಚಾಲಕ, ಕ್ಲೀನರ್ ಕೈಕಾಲು ಕಟ್ಟಿ ಕೆಳೆಗೆಸೆದು ಲಾರಿ ಹೈಜಾಕ್ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ತಮಿಳುನಾಡು ಗಡಿ ಭಾಗ ನಗಾರಿ ಎಂಬಲ್ಲಿ ಈ ಘಟನೆ ನಡೆದಿದೆ.
ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನ ಶ್ರೀಪೆರಂಬದೂರ್ ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ.
20-05-24 05:53 pm
HK News Desk
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
Hubballi Anjali Murder, Police DCP P Rajeev:...
19-05-24 10:42 am
20-05-24 11:35 am
HK News Desk
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
20-05-24 03:51 pm
Mangalore Correspondent
Udupi karkala news, drowning river: ಕಾರ್ಕಳ ;...
20-05-24 12:20 pm
Mangalore Moodbidri suicide, couple: ಪ್ರೇಯಸಿ...
20-05-24 11:24 am
Dr Dhananjay Sarji, Raghupati Bhat, Mangalore...
19-05-24 10:11 pm
Case against MLA Harish Poonja in Belthangady...
19-05-24 08:56 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm