ಬ್ರೇಕಿಂಗ್ ನ್ಯೂಸ್
27-08-20 12:05 pm Headline Karnataka News Network ದೇಶ - ವಿದೇಶ
ಆಗಸ್ಟ್ 27: ಮೊಬೈಲ್ ಫೋನ್ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿ ಅಡ್ಡಗಟ್ಟಿದ ದರೋಡೆಕೋರರು, ಚಾಲಕ, ಕ್ಲೀನರ್ ಕೈಕಾಲು ಕಟ್ಟಿ ಕೆಳೆಗೆಸೆದು ಲಾರಿ ಹೈಜಾಕ್ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ತಮಿಳುನಾಡು ಗಡಿ ಭಾಗ ನಗಾರಿ ಎಂಬಲ್ಲಿ ಈ ಘಟನೆ ನಡೆದಿದೆ.

ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನ ಶ್ರೀಪೆರಂಬದೂರ್ ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm