ಬ್ರೇಕಿಂಗ್ ನ್ಯೂಸ್
11-05-21 09:28 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 11: ಭಾರತದಲ್ಲಿ ಕಂಡುಬಂದಿರುವ ಕೊರೊನಾ ರೂಪಾಂತರಿ ವೈರಸ್ ಅತಿ ವೇಗವಾಗಿ ಹರಡುತ್ತಿದ್ದು, ಈಗಾಗ್ಲೇ 30ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕಂಡುಬಂದಿದೆ. ಹೀಗಾಗಿ ಬಿ 1617 ಮಾದರಿಯ ಈ ವೈರಸನ್ನು ಜಗತ್ತಿನಲ್ಲಿ ಕಳವಳ ಮೂಡಿಸಿದ ರೂಪಾಂತರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ.
ಭಾರತದ ಹಲವೆಡೆ ಕಂಡುಬಂದಿರುವ ಬಿ1617 ಹೆಸರಿನ ವೈರಸ್, ಮೂಲ ವೈರಸಿಗಿಂತ ತುಂಬ ವೇಗವಾಗಿ ಮತ್ತು ಸುಲಭದಲ್ಲಿ ಹರಡುತ್ತಿದೆ. 30ಕ್ಕೂ ಹೆಚ್ಚು ದೇಶಗಳಿಗೆ ಈಗಾಗ್ಲೇ ಈ ವೈರಸ್ ಹರಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.
ಈಗಾಗ್ಲೇ ಡಬ್ಲ್ಯುಎಚ್ ಓ, ಯುಕೆಯಲ್ಲಿ (ಬಿ117), ದಕ್ಷಿಣ ಆಫ್ರಿಕಾ (ಬಿ1351), ಬ್ರಿಜಿಲ್ (ಪಿ1) ದೇಶಗಳಲ್ಲಿ ಕೊರೊನಾ ವೈರಸಿನ ರೂಪಾಂತರಿಗಳನ್ನು ಪತ್ತೆ ಮಾಡಿದ್ದು ಅವುಗಳಿಗೆ ಪ್ರತ್ಯೇಕ ಹೆಸರನ್ನೂ ಇಟ್ಟಿದೆ. ಭಾರತದಲ್ಲಿ ಕಂಡುಬಂದಿರುವ ಪ್ರಭೇದ ವಿಭಿನ್ನವಾಗಿದ್ದು, ಸುಲಭದಲ್ಲಿ ಹರಡುವುದು, ಗಂಭೀರ ಪರಿಣಾಮಗಳಿಗೆ ಕಾರಣವಾಗುವುದು, ರೋಗ ನಿರೋಧಕ ಶಕ್ತಿಯನ್ನು ನಾಶ ಮಾಡುವುದು, ಚಿಕಿತ್ಸೆ ಅಥವಾ ಲಸಿಕೆಯ ಪರಿಣಾಮಗಳನ್ನು ಕುಂಠಿತಗೊಳಿಸುವುದನ್ನು ಪತ್ತೆ ಮಾಡಲಾಗಿದೆ. ಇವೆಲ್ಲ ಕಾರಣಗಳಿಂದಾಗಿ ಜಾಗತಿಕ ಮಟ್ಟದಲ್ಲಿ ತುಂಬ ವಿಭಿನ್ನ ತಳಿಯೆಂದು ಗುರುತಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ 19 ಟೆಕ್ನಿಕಲ್ ಮುಖ್ಯಸ್ಥೆ ಮರಿಯಾ ವೆನ್ ಕೆರ್ಕೋವ್ ಹೇಳಿದ್ದಾರೆ.
ಹಾಗಿದ್ದರೂ, ಈಗ ಲಭ್ಯವಿರುವ ಲಸಿಕೆಗಳು ಹೊಸ ಮಾದರಿಯ ವೈರಸ್ ದಾಳಿಯ ಪರಿಣಾಮಗಳಿಂದ ಮತ್ತು ಅದರಿಂದ ಸಾವು ಸಂಭವಿಸುವುದನ್ನು ತಪ್ಪಿಸುವಷ್ಟು ಶಕ್ತವಾಗಿದೆ ಎಂದಿದ್ದಾರೆ. ಜಗತ್ತಿನಲ್ಲೀಗ ಕೋವಿಡ್ 19 ವೈರಸ್ಸಿನ ಹತ್ತು ರೂಪಾಂತರಿ ವೈರಸ್ ಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ ಬಿ1617 ಮಾದರಿಯ ವೈರಸ್ ವಿಭಿನ್ನವಾಗಿರುವುದು ಕಂಡುಬಂದಿದೆ. ಇದರ ಬಗ್ಗೆ ಅರಿತುಕೊಳ್ಳಲು ಇನ್ನಷ್ಟು ಸಂಶೋಧನೆ ಅಗತ್ಯವಿದೆ ಎಂದಿದ್ದಾರೆ.
A World Health Organization official said Monday it is reclassifying the highly contagious triple-mutant Covid variant spreading in India as a “variant of concern,” indicating that it’s become a global health threat.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm