ಬ್ರೇಕಿಂಗ್ ನ್ಯೂಸ್
11-05-21 09:28 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 11: ಭಾರತದಲ್ಲಿ ಕಂಡುಬಂದಿರುವ ಕೊರೊನಾ ರೂಪಾಂತರಿ ವೈರಸ್ ಅತಿ ವೇಗವಾಗಿ ಹರಡುತ್ತಿದ್ದು, ಈಗಾಗ್ಲೇ 30ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕಂಡುಬಂದಿದೆ. ಹೀಗಾಗಿ ಬಿ 1617 ಮಾದರಿಯ ಈ ವೈರಸನ್ನು ಜಗತ್ತಿನಲ್ಲಿ ಕಳವಳ ಮೂಡಿಸಿದ ರೂಪಾಂತರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ.
ಭಾರತದ ಹಲವೆಡೆ ಕಂಡುಬಂದಿರುವ ಬಿ1617 ಹೆಸರಿನ ವೈರಸ್, ಮೂಲ ವೈರಸಿಗಿಂತ ತುಂಬ ವೇಗವಾಗಿ ಮತ್ತು ಸುಲಭದಲ್ಲಿ ಹರಡುತ್ತಿದೆ. 30ಕ್ಕೂ ಹೆಚ್ಚು ದೇಶಗಳಿಗೆ ಈಗಾಗ್ಲೇ ಈ ವೈರಸ್ ಹರಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.
ಈಗಾಗ್ಲೇ ಡಬ್ಲ್ಯುಎಚ್ ಓ, ಯುಕೆಯಲ್ಲಿ (ಬಿ117), ದಕ್ಷಿಣ ಆಫ್ರಿಕಾ (ಬಿ1351), ಬ್ರಿಜಿಲ್ (ಪಿ1) ದೇಶಗಳಲ್ಲಿ ಕೊರೊನಾ ವೈರಸಿನ ರೂಪಾಂತರಿಗಳನ್ನು ಪತ್ತೆ ಮಾಡಿದ್ದು ಅವುಗಳಿಗೆ ಪ್ರತ್ಯೇಕ ಹೆಸರನ್ನೂ ಇಟ್ಟಿದೆ. ಭಾರತದಲ್ಲಿ ಕಂಡುಬಂದಿರುವ ಪ್ರಭೇದ ವಿಭಿನ್ನವಾಗಿದ್ದು, ಸುಲಭದಲ್ಲಿ ಹರಡುವುದು, ಗಂಭೀರ ಪರಿಣಾಮಗಳಿಗೆ ಕಾರಣವಾಗುವುದು, ರೋಗ ನಿರೋಧಕ ಶಕ್ತಿಯನ್ನು ನಾಶ ಮಾಡುವುದು, ಚಿಕಿತ್ಸೆ ಅಥವಾ ಲಸಿಕೆಯ ಪರಿಣಾಮಗಳನ್ನು ಕುಂಠಿತಗೊಳಿಸುವುದನ್ನು ಪತ್ತೆ ಮಾಡಲಾಗಿದೆ. ಇವೆಲ್ಲ ಕಾರಣಗಳಿಂದಾಗಿ ಜಾಗತಿಕ ಮಟ್ಟದಲ್ಲಿ ತುಂಬ ವಿಭಿನ್ನ ತಳಿಯೆಂದು ಗುರುತಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ 19 ಟೆಕ್ನಿಕಲ್ ಮುಖ್ಯಸ್ಥೆ ಮರಿಯಾ ವೆನ್ ಕೆರ್ಕೋವ್ ಹೇಳಿದ್ದಾರೆ.
ಹಾಗಿದ್ದರೂ, ಈಗ ಲಭ್ಯವಿರುವ ಲಸಿಕೆಗಳು ಹೊಸ ಮಾದರಿಯ ವೈರಸ್ ದಾಳಿಯ ಪರಿಣಾಮಗಳಿಂದ ಮತ್ತು ಅದರಿಂದ ಸಾವು ಸಂಭವಿಸುವುದನ್ನು ತಪ್ಪಿಸುವಷ್ಟು ಶಕ್ತವಾಗಿದೆ ಎಂದಿದ್ದಾರೆ. ಜಗತ್ತಿನಲ್ಲೀಗ ಕೋವಿಡ್ 19 ವೈರಸ್ಸಿನ ಹತ್ತು ರೂಪಾಂತರಿ ವೈರಸ್ ಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ ಬಿ1617 ಮಾದರಿಯ ವೈರಸ್ ವಿಭಿನ್ನವಾಗಿರುವುದು ಕಂಡುಬಂದಿದೆ. ಇದರ ಬಗ್ಗೆ ಅರಿತುಕೊಳ್ಳಲು ಇನ್ನಷ್ಟು ಸಂಶೋಧನೆ ಅಗತ್ಯವಿದೆ ಎಂದಿದ್ದಾರೆ.
A World Health Organization official said Monday it is reclassifying the highly contagious triple-mutant Covid variant spreading in India as a “variant of concern,” indicating that it’s become a global health threat.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm