ಬ್ರೇಕಿಂಗ್ ನ್ಯೂಸ್
12-05-21 11:07 am Headline Karnataka News Network ದೇಶ - ವಿದೇಶ
Photo credits : Indiatoday
ನವದೆಹಲಿ, ಮೇ 12: ವರ್ಷದ ಮೊದಲ ಚಂಡಮಾರುತ ಮೇ 16ರಂದು ಅರಬ್ಬಿಸಮುದ್ರದಲ್ಲಿ ರೂಪುಗೊಳ್ಳಲಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 14 ರಂದು ಬೆಳಗ್ಗೆ ಅರಬ್ಬಿಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳು ಸಾಧ್ಯತೆ ಇರುವುದರಿಂದ ವರ್ಷದ ಮೊದಲ ಚಂಡಮಾರುತ ಬೀಸಬಹುದು ಎಂದು ಅಂದಾಜಿಸಲಾಗಿದೆ.
ಈ ಚಂಡಮಾರುತಕ್ಕೆ ತೌಕ್ಟೆ ಎಂದು ಹೆಸರಿಡಲಾಗಿದೆ. ಈ ಚಂಡಮಾರುತಕ್ಕೆ ಮಯನ್ಮಾರ್ ಹೆಸರನ್ನಿಟ್ಟಿದೆ. ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮೇ 16ರಷ್ಟೊತ್ತಿಗೆ ಚಂಡಮಾರುತ ತೀವ್ರವಾಗುವ ನಿರೀಕ್ಷೆ ಇದೆ, ಮೇ 15 ರಂದು ಗೋವಾ ಹಾಗೂ ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಲಿದೆ.
ಗಾಳಿಯು ಪ್ರತಿ ಗಂಟೆಗೆ 40-50 ಕಿ,ಮೀ ವೇಗದಲ್ಲಿ ಚಲಿಸುತ್ತಿದೆ, ಚಂಡಮಾರುತವು ಮಾಲ್ಡೀವ್ಸ್, ಲಕ್ಷದ್ವೀಪಗಳಿಗೆ ಗುರುವಾರ ಅಪ್ಪಳಿಸುವ ನಿರೀಕ್ಷೆ ಇದ್ದು, ಮಹಾರಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಇದೇ ರೀತಿಯ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರದಿಂದ ಚಂಡಮಾರುತವು ಮೇ 16ರಷ್ಟೊತ್ತಿಗೆ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.ಹೀಗಾಗಿ ಮೇ 16ರ ಬಳಿಕ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ.
In a worrying situation, the India Meteorological Department (IMD) has predicted the formation of a cyclone storm in the Arabian Sea on May 16. If formed, the cyclonic storm would the first to hit the western coast of India this year and it would be named ‘Tauktae’.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm