ಬ್ರೇಕಿಂಗ್ ನ್ಯೂಸ್
12-05-21 11:07 am Headline Karnataka News Network ದೇಶ - ವಿದೇಶ
Photo credits : Indiatoday
ನವದೆಹಲಿ, ಮೇ 12: ವರ್ಷದ ಮೊದಲ ಚಂಡಮಾರುತ ಮೇ 16ರಂದು ಅರಬ್ಬಿಸಮುದ್ರದಲ್ಲಿ ರೂಪುಗೊಳ್ಳಲಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 14 ರಂದು ಬೆಳಗ್ಗೆ ಅರಬ್ಬಿಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳು ಸಾಧ್ಯತೆ ಇರುವುದರಿಂದ ವರ್ಷದ ಮೊದಲ ಚಂಡಮಾರುತ ಬೀಸಬಹುದು ಎಂದು ಅಂದಾಜಿಸಲಾಗಿದೆ.
ಈ ಚಂಡಮಾರುತಕ್ಕೆ ತೌಕ್ಟೆ ಎಂದು ಹೆಸರಿಡಲಾಗಿದೆ. ಈ ಚಂಡಮಾರುತಕ್ಕೆ ಮಯನ್ಮಾರ್ ಹೆಸರನ್ನಿಟ್ಟಿದೆ. ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮೇ 16ರಷ್ಟೊತ್ತಿಗೆ ಚಂಡಮಾರುತ ತೀವ್ರವಾಗುವ ನಿರೀಕ್ಷೆ ಇದೆ, ಮೇ 15 ರಂದು ಗೋವಾ ಹಾಗೂ ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಲಿದೆ.
ಗಾಳಿಯು ಪ್ರತಿ ಗಂಟೆಗೆ 40-50 ಕಿ,ಮೀ ವೇಗದಲ್ಲಿ ಚಲಿಸುತ್ತಿದೆ, ಚಂಡಮಾರುತವು ಮಾಲ್ಡೀವ್ಸ್, ಲಕ್ಷದ್ವೀಪಗಳಿಗೆ ಗುರುವಾರ ಅಪ್ಪಳಿಸುವ ನಿರೀಕ್ಷೆ ಇದ್ದು, ಮಹಾರಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಇದೇ ರೀತಿಯ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರದಿಂದ ಚಂಡಮಾರುತವು ಮೇ 16ರಷ್ಟೊತ್ತಿಗೆ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.ಹೀಗಾಗಿ ಮೇ 16ರ ಬಳಿಕ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ.
In a worrying situation, the India Meteorological Department (IMD) has predicted the formation of a cyclone storm in the Arabian Sea on May 16. If formed, the cyclonic storm would the first to hit the western coast of India this year and it would be named ‘Tauktae’.
19-04-24 04:27 pm
Bangalore Correspondent
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
Sri Dingaleshwara Swamiji dharwad, Pralad Jo...
19-04-24 10:39 am
Congress Councillor daughter Murder Hubballi:...
18-04-24 07:28 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 05:18 pm
Mangalore Correspondent
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
ಮಲ್ಪೆ ಸಮುದ್ರದಲ್ಲಿ ಈಜಾಟ ; ಅಲೆಗಳಲ್ಲಿ ಕೊಚ್ಚಿ ಹೋದ...
18-04-24 11:05 pm
Congress BJP, Mangalore News: ದಕ್ಷಿಣ ಕನ್ನಡ ಕ್...
18-04-24 11:00 pm
Brijesh Chowta Mangalore, BJP: 500 ವರ್ಷಗಳ ಬಳಿ...
18-04-24 10:35 pm
19-04-24 03:43 pm
HK News Desk
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm