ಬ್ರೇಕಿಂಗ್ ನ್ಯೂಸ್
12-05-21 11:07 am Headline Karnataka News Network ದೇಶ - ವಿದೇಶ
Photo credits : Indiatoday
ನವದೆಹಲಿ, ಮೇ 12: ವರ್ಷದ ಮೊದಲ ಚಂಡಮಾರುತ ಮೇ 16ರಂದು ಅರಬ್ಬಿಸಮುದ್ರದಲ್ಲಿ ರೂಪುಗೊಳ್ಳಲಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 14 ರಂದು ಬೆಳಗ್ಗೆ ಅರಬ್ಬಿಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳು ಸಾಧ್ಯತೆ ಇರುವುದರಿಂದ ವರ್ಷದ ಮೊದಲ ಚಂಡಮಾರುತ ಬೀಸಬಹುದು ಎಂದು ಅಂದಾಜಿಸಲಾಗಿದೆ.


ಈ ಚಂಡಮಾರುತಕ್ಕೆ ತೌಕ್ಟೆ ಎಂದು ಹೆಸರಿಡಲಾಗಿದೆ. ಈ ಚಂಡಮಾರುತಕ್ಕೆ ಮಯನ್ಮಾರ್ ಹೆಸರನ್ನಿಟ್ಟಿದೆ. ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮೇ 16ರಷ್ಟೊತ್ತಿಗೆ ಚಂಡಮಾರುತ ತೀವ್ರವಾಗುವ ನಿರೀಕ್ಷೆ ಇದೆ, ಮೇ 15 ರಂದು ಗೋವಾ ಹಾಗೂ ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಲಿದೆ.

ಗಾಳಿಯು ಪ್ರತಿ ಗಂಟೆಗೆ 40-50 ಕಿ,ಮೀ ವೇಗದಲ್ಲಿ ಚಲಿಸುತ್ತಿದೆ, ಚಂಡಮಾರುತವು ಮಾಲ್ಡೀವ್ಸ್, ಲಕ್ಷದ್ವೀಪಗಳಿಗೆ ಗುರುವಾರ ಅಪ್ಪಳಿಸುವ ನಿರೀಕ್ಷೆ ಇದ್ದು, ಮಹಾರಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಇದೇ ರೀತಿಯ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರದಿಂದ ಚಂಡಮಾರುತವು ಮೇ 16ರಷ್ಟೊತ್ತಿಗೆ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.ಹೀಗಾಗಿ ಮೇ 16ರ ಬಳಿಕ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ.
In a worrying situation, the India Meteorological Department (IMD) has predicted the formation of a cyclone storm in the Arabian Sea on May 16. If formed, the cyclonic storm would the first to hit the western coast of India this year and it would be named ‘Tauktae’.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm