ಬ್ರೇಕಿಂಗ್ ನ್ಯೂಸ್
12-05-21 11:07 am Headline Karnataka News Network ದೇಶ - ವಿದೇಶ
Photo credits : Indiatoday
ನವದೆಹಲಿ, ಮೇ 12: ವರ್ಷದ ಮೊದಲ ಚಂಡಮಾರುತ ಮೇ 16ರಂದು ಅರಬ್ಬಿಸಮುದ್ರದಲ್ಲಿ ರೂಪುಗೊಳ್ಳಲಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 14 ರಂದು ಬೆಳಗ್ಗೆ ಅರಬ್ಬಿಸಮುದ್ರದ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳು ಸಾಧ್ಯತೆ ಇರುವುದರಿಂದ ವರ್ಷದ ಮೊದಲ ಚಂಡಮಾರುತ ಬೀಸಬಹುದು ಎಂದು ಅಂದಾಜಿಸಲಾಗಿದೆ.


ಈ ಚಂಡಮಾರುತಕ್ಕೆ ತೌಕ್ಟೆ ಎಂದು ಹೆಸರಿಡಲಾಗಿದೆ. ಈ ಚಂಡಮಾರುತಕ್ಕೆ ಮಯನ್ಮಾರ್ ಹೆಸರನ್ನಿಟ್ಟಿದೆ. ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮೇ 16ರಷ್ಟೊತ್ತಿಗೆ ಚಂಡಮಾರುತ ತೀವ್ರವಾಗುವ ನಿರೀಕ್ಷೆ ಇದೆ, ಮೇ 15 ರಂದು ಗೋವಾ ಹಾಗೂ ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಲಿದೆ.

ಗಾಳಿಯು ಪ್ರತಿ ಗಂಟೆಗೆ 40-50 ಕಿ,ಮೀ ವೇಗದಲ್ಲಿ ಚಲಿಸುತ್ತಿದೆ, ಚಂಡಮಾರುತವು ಮಾಲ್ಡೀವ್ಸ್, ಲಕ್ಷದ್ವೀಪಗಳಿಗೆ ಗುರುವಾರ ಅಪ್ಪಳಿಸುವ ನಿರೀಕ್ಷೆ ಇದ್ದು, ಮಹಾರಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ಇದೇ ರೀತಿಯ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರದಿಂದ ಚಂಡಮಾರುತವು ಮೇ 16ರಷ್ಟೊತ್ತಿಗೆ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.ಹೀಗಾಗಿ ಮೇ 16ರ ಬಳಿಕ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ.
In a worrying situation, the India Meteorological Department (IMD) has predicted the formation of a cyclone storm in the Arabian Sea on May 16. If formed, the cyclonic storm would the first to hit the western coast of India this year and it would be named ‘Tauktae’.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm