ಬ್ರೇಕಿಂಗ್ ನ್ಯೂಸ್
12-05-21 12:18 pm Headline Karnataka News Network ದೇಶ - ವಿದೇಶ
Photo credits : pharmaceutical
ನವದೆಹಲಿ,ಮೇ 12: ಭಾರತ್ ಬಯೋಟೆಕ್ನ 'ಕೋವ್ಯಾಕ್ಸಿನ್' ಕೋವಿಡ್–19 ಲಸಿಕೆಯನ್ನು ಎರಡು ವರ್ಷ ವಯಸ್ಸಿನಿಂದ 18 ವರ್ಷ ವಯೋಮಾನದವರಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಲು ತಜ್ಞರ ಸಮಿತಿಯು ಮಂಗಳವಾರ ಶಿಫಾರಸು ಮಾಡಿದೆ.
ದೆಹಲಿಯ ಏಮ್ಸ್ , ಪಟನಾದ ಏಮ್ಸ್ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್ಸ್ಟಿಟ್ಯೂಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲಾಗುತ್ತದೆ.


'ಮೂರನೇ ಹಂತದ ಪ್ರಯೋಗಕ್ಕೂ ಮುನ್ನ, ಎರಡನೇ ಹಂತದ ಕ್ಲಿನಿಕಲ್ ಟ್ರಯಲ್ನ ಮಧ್ಯಂತರ ಅಧ್ಯಯನ ವರದಿ (ಸುರಕ್ಷತೆಗೆ ಸಂಬಂಧಿಸಿದ ದತ್ತಾಂಶ) ಜೊತೆಗೆ ಡಿಎಸ್ಎಂಬಿ ಶಿಫಾರಸುಗಳನ್ನು ಸಿಡಿಎಸ್ಸಿಒಗೆ ಸಲ್ಲಿಸಬೇಕು' ಎಂದು ಕೇಂದ್ರ ಔಷಧ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್ಸಿಒ) ಕೋವಿಡ್–19 ತಜ್ಞರ ಸಮಿತಿಯು ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ. ಎರಡು ವರ್ಷ ವಯಸ್ಸಿನ ಮಕ್ಕಳಿಂದ 18 ವರ್ಷದ ವಯೋಮಾನದವರ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆಸಲು ಭಾರತ್ ಬಯೋಟೆಕ್ ಮನವಿ ಸಲ್ಲಿಸಿತ್ತು.
ಫೆಬ್ರುವರಿ 24ರಂದು ಈ ಪ್ರಸ್ತಾವನೆಯ ಬಗ್ಗೆ ಚರ್ಚಿಸಲಾಗಿತ್ತು ಹಾಗೂ ಕ್ಲಿನಿಕಲ್ ಟ್ರಯಲ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಷ್ಕೃತ ವಿವರ ಸಲ್ಲಿಸುವಂತೆ ತಿಳಿಸಲಾಗಿತ್ತು. ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೋವ್ಯಾಕ್ಸಿನ್ ಲಸಿಕೆ ಅಭಿವೃದ್ಧಿ ಪಡಿಸಲಾಗಿದೆ.
Bharat Biotech's COVID-19 vaccine Covaxin was on Tuesday recommended by an expert panel for phase II/III clinical trial on those aged between two to 18 years, official sources said.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm