ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm