ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.


ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm