ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.


ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm