ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.


ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm