ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.


ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm