ಬ್ರೇಕಿಂಗ್ ನ್ಯೂಸ್
12-05-21 02:48 pm Headline Karnataka News Network ದೇಶ - ವಿದೇಶ
Photo credits : vijaykarnataka
ವಾಶಿಂಗ್ಟನ್, ಮೇ 12: ಭಾರತದಲ್ಲಿ ಕೋವಿಡ್ ಮಹಾಮಾರಿ ತೊಲಗಿತು ಎಂಬ ತಪ್ಪು ಕಲ್ಪನೆಯಿಂದ ಎಲ್ಲ ಚಟುವಟಿಕೆಗಳನ್ನು ಪುನರ್ ಆರಂಭಿಸಿದ್ದು ಮುಳುವಾಯಿತು. ಅದೇ ಕಾರಣದಿಂದ ಭಾರತ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫೌಸಿ ಹೇಳಿದ್ದಾರೆ.
ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆನೆಟ್ ಪ್ರತಿನಿಧಿಗಳ ಸಭೆಯಲ್ಲಿ ಫೌಸಿ ಈ ಮಾತುಗಳನ್ನಾಡಿದ್ದಾರೆ. ಭಾರತದ ಪರಿಸ್ಥ್ತಿಯು ತುಂಬ ಚಿಂತಾಜನಕವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಕೋವಿಡ್ ವೈರಸ್ ಅಂತ್ಯವಾಗದ ಹೊರತು ಅಮೆರಿಕದಲ್ಲಿಯೂ ವೈರಸ್ ಅಂತ್ಯವಾಗಲ್ಲ ಎಂದು ಫೌಸಿ ಹೇಳಿದರು.


ವಿಶ್ವ ಆರೋಗ್ಯ ಸಂಸ್ಥೆಯ ಜೊತೆ ಸೇರಿಕೊಂಡು ಜಾಗತಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಅಮೆರಿಕ ಮುಂಚೂಣಿ ನೇತೃತ್ವ ವಹಿಸಲಿದೆ. ಅದಲ್ಲದೆ, ಮುಂದಿನ ಜುಲೈ 4ರ ಒಳಗೆ ವಿಶ್ವದ ರಾಷ್ಟ್ರಗಳಿಗೆ ಆರು ಕೋಟಿ ಅಸ್ಟ್ರಾ ಜೆನೆಕಾ ಲಸಿಕೆಯನ್ನು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಯಾವತ್ತೂ ಯಾವುದೇ ಪಿಡುಗನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಭವಿಷ್ಯದ ಕೋವಿಡ್ ಅಲೆಗಳ ಬಗ್ಗೆ ನಾವು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಭಾರತದ ಬಿಕ್ಕಟ್ಟನ್ನು ನೋಡಿ ಕಲಿಯಬೇಕು. ಜಾಗತಿಕವಾಗಿ ವೈರಸ್ ಪಿಡುಗನ್ನು ಎದುರಿಸಲು ಎಲ್ಲ ರಾಷ್ಟ್ರಗಳು ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಹೇಳಿದರು.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm