ಬ್ರೇಕಿಂಗ್ ನ್ಯೂಸ್
27-08-20 12:58 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.27: 24 ಗಂಟೆಗಳಲ್ಲಿ ದೇಶಾದ್ಯಂತ 9,24,998 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ತಪಾಸಣೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲೇ 75760 ಜನರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಒಂದೇ ದಿನ 1023 ಸೋಂಕಿತರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 60472ಕ್ಕೆ ಏರಿಕೆಯಾಗಿದೆ. ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 3310235ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಒಟ್ಟು 3310235 ಕೊರೊನಾವೈರಸ್ ಸೋಂಕಿತ ಪ್ರಕರಣ ಪೈಕಿ 25,23,772 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,25,991 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,85,76,510 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ವಿಶ್ವದಲ್ಲಿ 2,43,32,275 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಜಗತ್ತಿನಲ್ಲಿ 8,29,666 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,68,73,305 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 03:07 pm
Mangalore Correspondent
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
21-10-25 05:12 pm
Mangalore Correspondent
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm