ಬ್ರೇಕಿಂಗ್ ನ್ಯೂಸ್
12-05-21 03:09 pm Headline Karnataka News Network ದೇಶ - ವಿದೇಶ
Photo credits : indiatv
ಥಾಣೆ, ಮೇ 12: ಅಪಾಯಕಾರಿಯಾಗಿ ಪರಿಣಮಿಸಿರುವ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಆರು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಥಾಣೆ ಗ್ರಾಮೀಣ ಪ್ರದೇಶದಲ್ಲಿ 38 ವರ್ಷದ ಕೋವಿಡ್ ಸೋಂಕಿತ ಮತ್ತು ಡೊಂಬಿವಿಲಿಯಲ್ಲಿ ಮತ್ತೊಬ್ಬ ರೋಗಿ ಬ್ಲಾಗ್ ಫಂಗಸ್ ಕಾರಣದಿಂದ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಅಶ್ವಿನಿ ಪಾಟೀಲ್ ತಿಳಿಸಿದ್ದಾರೆ.
ಈ ನಡುವೆ, ಮಹಾರಾಷ್ಟ್ರದಲ್ಲಿ ಸುಮಾರು 2 ಸಾವಿರದಷ್ಟು ಬ್ಲಾಕ್ ಫಂಗಸ್ ರೋಗಿಗಳು ಇರುವ ಸಾಧ್ಯತೆಯಿದೆ. ಕೋವಿಡ್ ಸೋಂಕಿತರು ಹೆಚ್ಚಾದಂತೆ ಬ್ಲಾಕ್ ಫಂಗಸ್ ರೋಗಿಗಳ ಸಂಖ್ಯೆಯೂ ಹೆಚ್ಚಲಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.


ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಜೊತೆ ಸೇರ್ಪಡೆಯಾಗಿರುವ ಚಿಕಿತ್ಸಾ ಕೇಂದ್ರಗಳನ್ನು ಬ್ಲಾಕ್ ಫಂಗಸ್ ಚಿಕಿತ್ಸಾ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ.
ಸಾಮಾನ್ಯವಾಗಿ ಸಕ್ಕರೆ ಕಾಯಿಲೆ ಇರುವ ಕೋವಿಡ್ ಸೋಂಕಿತರಲ್ಲಿ ಬ್ಲಾಕ್ ಫಂಗಸ್ ಕಾಯಿಲೆ ಕಂಡುಬರುತ್ತಿದೆ. ಕೋವಿಡ್ ಸೋಂಕಿತರು ಬ್ಲಾಕ್ ಫಂಗಸ್ ಬಗ್ಗೆ ಹೆದರಿಕೊಳ್ಳುವ ಅಗತ್ಯವಿಲ್ಲ. ಮಧುಮೇಹಿಗಳು ತಮ್ಮಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದು ಅಶ್ವಿನಿ ಪಾಟೀಲ್ ತಿಳಿಸಿದ್ದಾರೆ.
ಸಾಮಾನ್ಯವಾಗಿ ಬ್ಲಾಕ್ ಫಂಗಸ್ ಸೋಂಕು ಕಂಡುಬಂದವರಲ್ಲಿ ತಲೆನೋವು, ಜ್ವರ, ಕಣ್ಣಿನ ಕೆಳಭಾಗದಲ್ಲಿ ನೋವು, ಮೂಗು ಕಟ್ಟಿಕೊಳ್ಳುವುದು ಹಾಗೂ ದೃಷ್ಟಿ ಅಸ್ಪಷ್ಟವಾಗುವುದು ಕಂಡುಬರುತ್ತದೆ ಎಂದು ಅಶ್ವಿನಿ ಹೇಳಿದ್ದಾರೆ.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm