ಬ್ರೇಕಿಂಗ್ ನ್ಯೂಸ್
12-05-21 03:09 pm Headline Karnataka News Network ದೇಶ - ವಿದೇಶ
Photo credits : indiatv
ಥಾಣೆ, ಮೇ 12: ಅಪಾಯಕಾರಿಯಾಗಿ ಪರಿಣಮಿಸಿರುವ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಆರು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಥಾಣೆ ಗ್ರಾಮೀಣ ಪ್ರದೇಶದಲ್ಲಿ 38 ವರ್ಷದ ಕೋವಿಡ್ ಸೋಂಕಿತ ಮತ್ತು ಡೊಂಬಿವಿಲಿಯಲ್ಲಿ ಮತ್ತೊಬ್ಬ ರೋಗಿ ಬ್ಲಾಗ್ ಫಂಗಸ್ ಕಾರಣದಿಂದ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಅಶ್ವಿನಿ ಪಾಟೀಲ್ ತಿಳಿಸಿದ್ದಾರೆ.
ಈ ನಡುವೆ, ಮಹಾರಾಷ್ಟ್ರದಲ್ಲಿ ಸುಮಾರು 2 ಸಾವಿರದಷ್ಟು ಬ್ಲಾಕ್ ಫಂಗಸ್ ರೋಗಿಗಳು ಇರುವ ಸಾಧ್ಯತೆಯಿದೆ. ಕೋವಿಡ್ ಸೋಂಕಿತರು ಹೆಚ್ಚಾದಂತೆ ಬ್ಲಾಕ್ ಫಂಗಸ್ ರೋಗಿಗಳ ಸಂಖ್ಯೆಯೂ ಹೆಚ್ಚಲಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.


ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಜೊತೆ ಸೇರ್ಪಡೆಯಾಗಿರುವ ಚಿಕಿತ್ಸಾ ಕೇಂದ್ರಗಳನ್ನು ಬ್ಲಾಕ್ ಫಂಗಸ್ ಚಿಕಿತ್ಸಾ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ.
ಸಾಮಾನ್ಯವಾಗಿ ಸಕ್ಕರೆ ಕಾಯಿಲೆ ಇರುವ ಕೋವಿಡ್ ಸೋಂಕಿತರಲ್ಲಿ ಬ್ಲಾಕ್ ಫಂಗಸ್ ಕಾಯಿಲೆ ಕಂಡುಬರುತ್ತಿದೆ. ಕೋವಿಡ್ ಸೋಂಕಿತರು ಬ್ಲಾಕ್ ಫಂಗಸ್ ಬಗ್ಗೆ ಹೆದರಿಕೊಳ್ಳುವ ಅಗತ್ಯವಿಲ್ಲ. ಮಧುಮೇಹಿಗಳು ತಮ್ಮಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದು ಅಶ್ವಿನಿ ಪಾಟೀಲ್ ತಿಳಿಸಿದ್ದಾರೆ.
ಸಾಮಾನ್ಯವಾಗಿ ಬ್ಲಾಕ್ ಫಂಗಸ್ ಸೋಂಕು ಕಂಡುಬಂದವರಲ್ಲಿ ತಲೆನೋವು, ಜ್ವರ, ಕಣ್ಣಿನ ಕೆಳಭಾಗದಲ್ಲಿ ನೋವು, ಮೂಗು ಕಟ್ಟಿಕೊಳ್ಳುವುದು ಹಾಗೂ ದೃಷ್ಟಿ ಅಸ್ಪಷ್ಟವಾಗುವುದು ಕಂಡುಬರುತ್ತದೆ ಎಂದು ಅಶ್ವಿನಿ ಹೇಳಿದ್ದಾರೆ.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm