ಬ್ರೇಕಿಂಗ್ ನ್ಯೂಸ್
12-05-21 03:09 pm Headline Karnataka News Network ದೇಶ - ವಿದೇಶ
Photo credits : indiatv
ಥಾಣೆ, ಮೇ 12: ಅಪಾಯಕಾರಿಯಾಗಿ ಪರಿಣಮಿಸಿರುವ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿ ಆರು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಥಾಣೆ ಗ್ರಾಮೀಣ ಪ್ರದೇಶದಲ್ಲಿ 38 ವರ್ಷದ ಕೋವಿಡ್ ಸೋಂಕಿತ ಮತ್ತು ಡೊಂಬಿವಿಲಿಯಲ್ಲಿ ಮತ್ತೊಬ್ಬ ರೋಗಿ ಬ್ಲಾಗ್ ಫಂಗಸ್ ಕಾರಣದಿಂದ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಅಶ್ವಿನಿ ಪಾಟೀಲ್ ತಿಳಿಸಿದ್ದಾರೆ.
ಈ ನಡುವೆ, ಮಹಾರಾಷ್ಟ್ರದಲ್ಲಿ ಸುಮಾರು 2 ಸಾವಿರದಷ್ಟು ಬ್ಲಾಕ್ ಫಂಗಸ್ ರೋಗಿಗಳು ಇರುವ ಸಾಧ್ಯತೆಯಿದೆ. ಕೋವಿಡ್ ಸೋಂಕಿತರು ಹೆಚ್ಚಾದಂತೆ ಬ್ಲಾಕ್ ಫಂಗಸ್ ರೋಗಿಗಳ ಸಂಖ್ಯೆಯೂ ಹೆಚ್ಚಲಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.


ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಜೊತೆ ಸೇರ್ಪಡೆಯಾಗಿರುವ ಚಿಕಿತ್ಸಾ ಕೇಂದ್ರಗಳನ್ನು ಬ್ಲಾಕ್ ಫಂಗಸ್ ಚಿಕಿತ್ಸಾ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ.
ಸಾಮಾನ್ಯವಾಗಿ ಸಕ್ಕರೆ ಕಾಯಿಲೆ ಇರುವ ಕೋವಿಡ್ ಸೋಂಕಿತರಲ್ಲಿ ಬ್ಲಾಕ್ ಫಂಗಸ್ ಕಾಯಿಲೆ ಕಂಡುಬರುತ್ತಿದೆ. ಕೋವಿಡ್ ಸೋಂಕಿತರು ಬ್ಲಾಕ್ ಫಂಗಸ್ ಬಗ್ಗೆ ಹೆದರಿಕೊಳ್ಳುವ ಅಗತ್ಯವಿಲ್ಲ. ಮಧುಮೇಹಿಗಳು ತಮ್ಮಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದು ಅಶ್ವಿನಿ ಪಾಟೀಲ್ ತಿಳಿಸಿದ್ದಾರೆ.
ಸಾಮಾನ್ಯವಾಗಿ ಬ್ಲಾಕ್ ಫಂಗಸ್ ಸೋಂಕು ಕಂಡುಬಂದವರಲ್ಲಿ ತಲೆನೋವು, ಜ್ವರ, ಕಣ್ಣಿನ ಕೆಳಭಾಗದಲ್ಲಿ ನೋವು, ಮೂಗು ಕಟ್ಟಿಕೊಳ್ಳುವುದು ಹಾಗೂ ದೃಷ್ಟಿ ಅಸ್ಪಷ್ಟವಾಗುವುದು ಕಂಡುಬರುತ್ತದೆ ಎಂದು ಅಶ್ವಿನಿ ಹೇಳಿದ್ದಾರೆ.
Describing the current COVID-19 crisis as the biggest India has ever faced, an eminent Indian-American philanthropist and venture capitalist from Silicon Valley has urged the diaspora community to help support the Indian people.
08-01-26 02:10 pm
Bangalore Correspondent
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಮಾಡ್ಬೇಡಿ,...
07-01-26 10:33 pm
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 02:34 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm