ಬ್ರೇಕಿಂಗ್ ನ್ಯೂಸ್
13-05-21 11:39 am Headline Karnataka News Network ದೇಶ - ವಿದೇಶ
ಕೋಲ್ಕತ, ಮೇ 13 : ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದ ಬಿಜೆಪಿ ಸಂಸದರಿಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಂಗಾಳದಲ್ಲಿ ಬಿಜೆಪಿ ಬಲ 77 ರಿಂದ 75ಕ್ಕೆ ಕುಸಿದಿದೆ. ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಗೇಲಿ ಮಾಡಿದ್ದು, ಲೋಕಸಭೆಯಲ್ಲಿ ಸೇಫ್ ಆಗಿರಲು ಬಿಜೆಪಿ ಈ ಆಟವಾಡುತ್ತಿದೆ. ಅಲ್ಲದೆ ಪಶ್ಚಿಮ ಬಂಗಾಳದ ಎಲ್ಲಾ ಬಿಜೆಪಿ ಶಾಸಕರಿಗೆ ಸೆಕ್ಯುರಿಟಿ ನೀಡುವ ಮೂಲಕ ಬಿಜೆಪಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
ಇನ್ನು ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಿದ ಐವರು ಸಂಸದರಲ್ಲಿ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ವಿಜಯಶಾಲಿ ಆಗಿದ್ದರು, ಆದರೆ ಕೇವಲ 77 ಸ್ಥಾನಗಳು ಬಂದಿದ್ದರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ, ಹೀಗಾಗಿ ನಿಶಿತ್ ಮತ್ತು ಜಗನ್ನಾಥ್ ಸಂಸತ್ತಿಗೆ ಹೆಚ್ಚು ಉಪಯುಕ್ತ ಎಂದು ಹೇಳಿ ಬಿಜೆಪಿ ಹೈಕಮಾಂಡ್ ರಾಜೀನಾಮೆ ಕೊಡಿಸಿದೆ ಎನ್ನಲಾಗಿದೆ.
BJP Lok Sabha MPs Jagannath Sarkar and Nisith Pramanik on Wednesday tendered their resignation as members of the West Bengal assembly, to which they were elected in the recent polls.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm