ಬ್ರೇಕಿಂಗ್ ನ್ಯೂಸ್
13-05-21 11:39 am Headline Karnataka News Network ದೇಶ - ವಿದೇಶ
ಕೋಲ್ಕತ, ಮೇ 13 : ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದ ಬಿಜೆಪಿ ಸಂಸದರಿಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಂಗಾಳದಲ್ಲಿ ಬಿಜೆಪಿ ಬಲ 77 ರಿಂದ 75ಕ್ಕೆ ಕುಸಿದಿದೆ. ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ಸರ್ಕಾರ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಗೇಲಿ ಮಾಡಿದ್ದು, ಲೋಕಸಭೆಯಲ್ಲಿ ಸೇಫ್ ಆಗಿರಲು ಬಿಜೆಪಿ ಈ ಆಟವಾಡುತ್ತಿದೆ. ಅಲ್ಲದೆ ಪಶ್ಚಿಮ ಬಂಗಾಳದ ಎಲ್ಲಾ ಬಿಜೆಪಿ ಶಾಸಕರಿಗೆ ಸೆಕ್ಯುರಿಟಿ ನೀಡುವ ಮೂಲಕ ಬಿಜೆಪಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.
ಇನ್ನು ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಿದ ಐವರು ಸಂಸದರಲ್ಲಿ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ್ ವಿಜಯಶಾಲಿ ಆಗಿದ್ದರು, ಆದರೆ ಕೇವಲ 77 ಸ್ಥಾನಗಳು ಬಂದಿದ್ದರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ, ಹೀಗಾಗಿ ನಿಶಿತ್ ಮತ್ತು ಜಗನ್ನಾಥ್ ಸಂಸತ್ತಿಗೆ ಹೆಚ್ಚು ಉಪಯುಕ್ತ ಎಂದು ಹೇಳಿ ಬಿಜೆಪಿ ಹೈಕಮಾಂಡ್ ರಾಜೀನಾಮೆ ಕೊಡಿಸಿದೆ ಎನ್ನಲಾಗಿದೆ.
BJP Lok Sabha MPs Jagannath Sarkar and Nisith Pramanik on Wednesday tendered their resignation as members of the West Bengal assembly, to which they were elected in the recent polls.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm