ಬ್ರೇಕಿಂಗ್ ನ್ಯೂಸ್
13-05-21 05:10 pm Headline Karnataka News Network ದೇಶ - ವಿದೇಶ
Photo credits : The Hindu
ತಮಿಳುನಾಡು,ಮೇ 13: ಇಲ್ಲಿನ ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.
ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

‘ಮೃತರು ಬೆಂಕಿಗೆ ಆಹುತಿಯಾಗಿಲ್ಲ. ಅವರು ಉಸಿರುಕಟ್ಟುವಿಕೆಯಿಂದ ಸತ್ತಿದ್ದಾರೆ’ ಎಂದು ಕಡಲೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಸುದ್ದಿಗಾರರಿಗೆ ತಿಳಿಸಿದರು.
ಮೃತರ ಕುಟುಂಬದವರಿಗೆ ತಲಾ ₹3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.
In a major industrial mishap, four persons, three men and one woman, were killed and 10 others injured in a reactor vessel blast at a pesticides manufacturing industry in Kudikadu at the SIPCOT industrial estate in Cuddalore on Thursday.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am