ಬ್ರೇಕಿಂಗ್ ನ್ಯೂಸ್
16-05-21 09:27 pm Headline Karnataka News Network ದೇಶ - ವಿದೇಶ
ಗಾಜಾ, ಮೇ 16: ಪ್ಯಾಲೆಸ್ತೀನ್ ದೇಶದ ಗಾಜಾ ಪಟ್ಟಿಯ ಹಮಾಸ್ ಉಗ್ರರ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು , ಇಂದು ಕೆಲವೇ ನಿಮಿಷಗಳ ಅಂತರದಲ್ಲಿ ಬಾಂಬೆಸೆದು ಗಾಜಾದಲ್ಲಿದ್ದ ತ್ರಿವಳಿ ಕಟ್ಟಡಗಳನ್ನು ಧ್ವಂಸ ಮಾಡಿದೆ. ಘಟನೆಯಲ್ಲಿ ಕನಿಷ್ಠ 42 ಮಂದಿ ಸಾವಿಗೀಡಾಗಿದ್ದಾರೆ.
ಇದೇ ವೇಳೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಪ್ಯಾಲೆಸ್ತೀನ್ ಮೇಲಿನ ದಾಳಿ ಮುಂದುವರಿಯಲಿದೆ. ಗಾಜಾ ಉಗ್ರರು ಭಾರೀ ಬೆಲೆ ತೆರಲಿದ್ದಾರೆ ಎಂದು ಸುಳಿವು ನೀಡಿದ್ದಾರೆ.


ಗಾಜಾ ನಗರದಲ್ಲಿದ್ದ ಮೂರು ಕಟ್ಟಡಗಳ ಮೇಲೆ ಬಾಂಬ್ ದಾಳಿ ನಡೆದಿದ್ದು , ಕೆಲವೇ ನಿಮಿಷಗಳ ಅಂತರದಲ್ಲಿ ನೋಡ ನೋಡುತ್ತಲೇ 50 ಮೀಟರ್ ಎತ್ತರದ ಕಟ್ಟಡಗಳು ಕುಸಿದು ಬಿದ್ದ ವಿಡಿಯೋ ವೈರಲ್ ಆಗಿದೆ.
ಇಸ್ರೇಲ್ ಮಿಲಿಟರಿ ಮಾಹಿತಿ ಪ್ರಕಾರ, ಗಾಜಾದ ಹಮಾಸ್ ಉಗ್ರರ ನಾಯಕ ಯಾಹಿಯೇ ಸಿನ್ವರ್ ಮನೆ ಇದ್ದ ಕಟ್ಟಡಕ್ಕೆ ದಾಳಿ ನಡೆಸಲಾಗಿದೆ. ದಕ್ಷಿಣ ಗಾಜಾದ ಖಾನ್ ಯೂನಿಸ್ ನಗರದ ಕಟ್ಟಡಕ್ಕೆ ದಾಳಿ ನಡೆದಿತ್ತು. ಉಗ್ರ ಸಂಘಟನೆಯ ನಾಯಕರು ತಲೆಮರೆಸಿಕೊಂಡಿದ್ದು, ಎರಡು ದಿನಗಳಲ್ಲಿ ನಾಯಕರನ್ನು ಗುರಿಯಾಗಿಸಿ ಮೂರನೇ ಬಾರಿಗೆ ಇಸ್ರೇಲ್ ದಾಳಿ ನಡೆಸಿದೆ.
Israeli airstrikes on Gaza City flattened three buildings and killed at least 42 people Sunday, medics said, as Israeli Prime Minister Benjamin Netanyahu signalled the fighting between Israel and Palestinians in Gaza would continue despite international efforts to broker a cease-fire.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am