ಬ್ರೇಕಿಂಗ್ ನ್ಯೂಸ್
16-05-21 10:01 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 16: ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿರುವ ಭಾರತಕ್ಕೆ ಚೀನಾದಿಂದಲೂ ನೆರವು ಹರಿದು ಬಂದಿದೆ. ಚೀನಾದಿಂದ 100 ಟನ್ ತೂಕದ 3600 ಕಾನ್ಸಂಟ್ರೇಟರ್ ಆಮ್ಲಜನಕದ ಘಟಕಗಳನ್ನು ವಿಮಾನ ಹೊತ್ತು ತಂದಿದ್ದು, ದೆಹಲಿಯಲ್ಲಿ ಇಳಿಸಿದೆ.
ಚೀನಾದ ಹ್ಯಾಂಗ್ ಝೂ ವಿಮಾನ ನಿಲ್ದಾಣದಿಂದ ಬೋಯಿಂಗ್ ವಿಮಾನ 747-400 ಬೃಹತ್ ವಿಮಾನದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರನ್ನು ತರಲಾಗಿದ್ದು ಮುಂದಿನ ಒಂದು ವಾರದಲ್ಲಿ ಮತ್ತಷ್ಟು ಔಷಧಿ, ಆಮ್ಲಜನಕ ಇನ್ನಿತರ ವಸ್ತುಗಳು ದೆಹಲಿಗೆ ಬರಲಿದೆ ಎನ್ನಲಾಗುತ್ತಿದೆ.

ಜಂಬೋ ಚಾರ್ಟರ್ ವಿಮಾನ ಇಂದು ಮಧ್ಯಾಹ್ನ 3.15ಕ್ಕೆ ದೆಹಲಿ ವಿಮಾನದಲ್ಲಿ ಲ್ಯಾಂಡ್ ಆಗಿದ್ದು, ನೂರು ಟನ್ ನಷ್ಟು ಆಕ್ಸಿಜನ್ ಕಾನ್ಸಂಟ್ರೇಟರ್ ಗಳಿದ್ದವು. ಭಾರತ- ಚೀನಾ ನಡುವಿನ ದ್ವಿಪಕ್ಷೀಯ ಒಪ್ಪಂದದಂತೆ ಈ ನೆರವು ಹರಿದು ಬಂದಿದೆ. ಇದರಂತೆ, ಮತ್ತಷ್ಟು ವೈದ್ಯಕೀಯ ವಸ್ತುಗಳನ್ನು ತರಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಜಿಸ್ಟಿಕ್ಸ್ ನಡೆಸುತ್ತಿರುವ ಬೋಲ್ಲೋರ್ ಲಾಜಿಸ್ಟಿಕ್ಸ್ ಇಂಡಿಯಾ ಕಂಪನಿ ಗುತ್ತಿಗೆ ಪಡೆದಿದೆ.
ಈಗ ಬಂದಿರುವ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಹೆಚ್ಚು ಆಪತ್ತಿಗೊಳಗಾಗಿರುವ ನಗರಗಳಿಗೆ ಪೂರೈಸಲು ನಿರ್ಧರಿಸಲಾಗಿದೆ.
Chinese President Xi Jinping on Friday expressed serious concern on the coronavirus pandemic in India and offered to help fight the outbreak in a message to Prime Minister Narendra Modi.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm