ಬ್ರೇಕಿಂಗ್ ನ್ಯೂಸ್
18-05-21 10:58 am Headline Karnataka News Network ದೇಶ - ವಿದೇಶ
Photo credits : Public TV
ನವದೆಹಲಿ, ಮೇ 18: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ ಅಗರ್ವಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 11.30ಕ್ಕೆ ಡಾ.ಕೆ.ಕೆ ಅಗರ್ವಾಲ್ ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದ ಡಾ.ಕೆ.ಕೆ ಅಗರ್ವಾಲ್(62) ಕಳೆದ ಕೆಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಡಾ.ಕೆ.ಕೆ ಅಗರ್ವಾಲ್ ವೈದ್ಯರಾಗಿದ್ದಾಗಿನಿಂದಲೂ ತಮ್ಮ ಜೀವನವನ್ನು ಸಾರ್ವಜನಿಕರ ಹಿತಕ್ಕಾಗಿ ಮೀಸಲಿಟ್ಟಿದ್ದರು. ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರು. ಇದಕ್ಕಾಗಿ ಹಲವಾರು ವೀಡಿಯೋ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಜಾಲತಾಣದ ಮೂಲಕ 100 ಮಿಲಿಯನ್ ಜನರನ್ನು ತಲುಪಿದ್ದಲ್ಲದೆ, ತಮ್ಮ ಹೆಸರನ್ನು ಭಾರತ ಮಾತ್ರವಲ್ಲದೆ ಜಗದಗಲ ವ್ಯಾಪಿಸಿದ್ದರು.
ಖ್ಯಾತ ಹೃದಯ ತಜ್ಞರಾಗಿದ್ದ ಅಗರ್ವಾಲ್ ಹಾರ್ಟ್ ಕೇರ್ ಫೌಂಡೇಶನ್ ಅಧ್ಯಕ್ಷರಾಗಿದ್ದರು. 2010 ರಲ್ಲಿ ಅಗರ್ವಾಲ್ ಅವರನ್ನು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.
KK Aggarwal, a former president of the Indian Medical Association and a prominent face of the medical fraternity in the country, died last night of Covid. The Padma Shri award winner had been on ventilator support at Delhi's AIIMS hospital for the past few days, according to his family.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am