ಬ್ರೇಕಿಂಗ್ ನ್ಯೂಸ್
18-05-21 05:12 pm Headline Karnataka News Network ದೇಶ - ವಿದೇಶ
Photo credits : sakshi
ಹೈದರಾಬಾದ್, ಮೇ 18: ಹೈದರಾಬಾದ್ ಮೂಲದ ಸಾಫ್ಟ್ ವೇರ್ ಪದವೀಧರೆಯೊಬ್ಬಳು ಅಮೆರಿಕಾದ ಪ್ರತಿಷ್ಠಿತ ಕಂಪನಿ ಮೈಕ್ರೋಸಾಫ್ಟ್ ನಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದು, ವಾರ್ಷಿಕ ಎರಡು ಕೋಟಿ ಸಂಬಳದ ಆಫರ್ ಪಡೆದಿದ್ದಾಳೆ.
ದೀಪ್ತಿ ನಕುರ್ತಿ ಎನ್ನುವ ಹೆಸರಿನ ಐಐಟಿ ಪದವೀಧರೆ ಕಂಪನಿ ಸೇರುವಾಗಲೇ ಅತಿ ದುಬಾರಿ ಆಫರ್ ಪಡೆದಿರುವಾಕೆ. ಮೈಕ್ರೋಸಾಫ್ಟ್ ಕಂಪನಿಯಲ್ಲಿ ಗ್ರೇಡ್ – 2 ಇಂಜಿನಿಯರ್ ಆಗಿ ಆಯ್ಕೆಯಾಗಿರುವ ದೀಪ್ತಿ ಸಾಫ್ಟ್ ವೇರ್ ಡೆವಲಪರ್ ಆಗಿ ಹುದ್ದೆ ಪಡೆದಿದ್ದಾರೆ.
ಅಮೆರಿಕಾದ ಫ್ಲಾರಿಡಾ ಯುನಿವರ್ಸಿಟಿಯಲ್ಲಿ ಎಂಎಸ್ (ಕಂಪ್ಯೂಟರ್) ಪೂರೈಸಿರುವ ದೀಪ್ತಿಗೆ ಇದಕ್ಕೂ ಮೊದಲೇ ಹಲವು ಬಹುರಾಷ್ಟ್ರೀಯ ಕಂಪೆನಿಗಳಿಂದ ಆಫರ್ ಬಂದಿತ್ತು. ಆದರೆ, ಮೈಕ್ರೋಸಾಫ್ಟ್ ಆಫರನ್ನು ಸ್ವೀಕರಿಸಿದ್ದು ಸಾಫ್ಟ್ ವೇರ್ ಡೆವಲಪರ್ ಆಗಿ ಕೇರಿಯರ್ ಆರಂಭಿಸಿದ್ದಾರೆ. ಮೇ 17ಕ್ಕೆ ಮೈಕ್ರೋಸಾಫ್ಟ್ ಕಂಪನಿಯ ಹುದ್ದೆಗೆ ಸೇರಿಕೊಂಡಿದ್ದಾರೆ.




ಫ್ಲಾರಿಡಾ ವಿವಿಯಿಂದ 300 ಮಂದಿ ವಿದ್ಯಾರ್ಥಿಗಳು ಬೇರೆ ಬೇರೆ ಹುದ್ದೆಗಳಿಗೆ ಆಯ್ಕೆಯಾಗಿದ್ದು ಅತಿ ಹೆಚ್ಚು ಸಂಬಳದ ಆಫರ್ ಪಡೆದಿದ್ದು ದೀಪ್ತಿ ಮಾತ್ರ. ಇದಕ್ಕೂ ಮುನ್ನ ಹೈದರಾಬಾದ್ ನಲ್ಲಿ ಒಸ್ಮಾನಿಯಾ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಬಿಟೆಕ್ ಪೂರೈಸಿದ್ದ ದೀಪ್ತಿ ಆಬಳಿಕ ಅಮೆರಿಕ ಮೂಲದ ಜೆಪಿ ಮೋರ್ಗನ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.
ಕಂಪನಿಯಲ್ಲಿ ಮೂರು ವರ್ಷ ಕೆಲಸ ಮಾಡಿದ್ದು, ಆನಂತರ ಉನ್ನತ ವ್ಯಾಸಂಗಕ್ಕೆ ಬಯಸಿದ್ದ ದೀಪ್ತಿಗೆ ಮತ್ತೊಂದು ಆಫರ್ ಬಂದಿತ್ತು. ಫ್ಲಾರಿಡಾ ಯುನಿವರ್ಸಿಟಿಯಿಂದ ಉಚಿತ ಸ್ಕಾಲರ್ ಶಿಪ್ ಪಡೆದಿದ್ದು ಪ್ಲಸ್ ಆಗಿತ್ತು. ಎಂಎಸ್ ಪ್ರೋಗ್ರಾಮ್ ವಿಚಾರದಲ್ಲಿ ದೀಪ್ತಿ ಫ್ಲಾರಿಡಾ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದು ಇದೀಗ ಅಲ್ಲಿಂದಲೇ ದೊಡ್ಡ ಹುದ್ದೆಗೆ ಆಯ್ಕೆಯಾಗಿದ್ದಾಳೆ.
Hyderabad girl Narkuti Deepti bagged a job offer from Microsoft with a whopping salary of Rs 2 crore per annum. Deepti got a job as Software Development Engineer in the IT giant. Deepti, after completing her Bachelors in Engineering from Osmania College of Engineering moved to the United States to pursue Masters of Science (MS).
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 06:56 pm
HK News Staffer
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm