ಬ್ರೇಕಿಂಗ್ ನ್ಯೂಸ್
19-05-21 12:09 pm Headline Karnataka News Network ದೇಶ - ವಿದೇಶ
Photo credits : Facebook
ಲಕ್ನೋ, ಮೇ 19 : ಉತ್ತರ ಪ್ರದೇಶ ಕಂದಾಯ ಖಾತೆ ಸಚಿವರಾಗಿದ್ದ ವಿಜಯ್ ಕಶ್ಯಪ್ (56) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮುಜಾಫರ್ ನಗರ ಜಿಲ್ಲೆಯ ಚಾರ್ತವಾಲ್ ಅಸೆಂಬ್ಲಿ ಕ್ಷೇತ್ರದ ಶಾಸಕರಾಗಿದ್ದ ಕಶ್ಯಪ್ ಗುರ್ಗಾಂವ್ ನಲ್ಲಿ ಮೇದಾಂತ ಹಾಸ್ಪಿಟಲ್ ನಲ್ಲಿ ದಾಖಲಾಗಿದ್ದರು. ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿಗೆ ಪ್ರಾಣ ಕಳಕೊಂಡ ಮೂರನೇ ಸಚಿವ ಕಶ್ಯಪ್. ಕಳೆದ ಬಾರಿ ಕೊರೊನಾದಿಂದಾಗಿ ಸಚಿವ ಸ್ಥಾನದಲ್ಲಿದ್ದ ಕಮಲ್ ರಾಣಿ ವರುಣ್ ಮತ್ತು ಚೇತನ್ ಚೌಹಾಣ್ ಎಂಬವರು ಸಾವು ಕಂಡಿದ್ದರು.
ಕಶ್ಯಪ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಕಂಬನಿ ಮಿಡಿದಿದ್ದಾರೆ. ತಮ್ಮ ಇಡೀ ಜೀವನವನ್ನು ಸಾರ್ವಜನಿಕ ಸೇವೆಗೆ ಮುಡಿಪಾಗಿಟ್ಟಿದ್ದ ಕಶ್ಯಪ್ ತಳಮಟ್ಟದಲ್ಲಿ ಉತ್ತಮ ಸಂಪರ್ಕ ಹೊಂದಿದ್ದ ನಾಯಕರಾಗಿದ್ದರು ಎಂದು ಮೋದಿ ಸ್ಮರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಬಾರಿ ನಾಲ್ಕು ಶಾಸಕರು ಕೊರೊನಾ ಸೋಂಕಿಗೆ ಪ್ರಾಣ ಕಳಕೊಂಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಉತ್ತರ ಪ್ರದೇಶದ ಆರೋಗ್ಯ ಸೇವೆಯ ವೈಫಲ್ಯದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಛಾಟಿ ಬೀಸಿತ್ತು.
भाजपा नेता और उत्तर प्रदेश सरकार में मंत्री विजय कश्यप जी के निधन से अत्यंत दुख हुआ है। वे जमीन से जुड़े नेता थे और सदा जनहित के कार्यों में समर्पित रहे। शोक की इस घड़ी में उनके परिजनों और प्रशंसकों के प्रति मेरी संवेदनाएं। ओम शांति!
— Narendra Modi (@narendramodi) May 18, 2021
Uttar Pradesh Minister of State for Revenue and Flood Control Vijay Kashyap died from coronavirus at a Gurgaon hospital on Tuesday. Kashyap (56), who was an MLA from Muzaffarnagar’s Charthawal Assembly seat, died at Gurgaon’s Medanta Hospital.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm