ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.
"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm