ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.

"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am