ಬ್ರೇಕಿಂಗ್ ನ್ಯೂಸ್
22-05-21 12:13 pm Headline Karnataka News Network ದೇಶ - ವಿದೇಶ
ಲಂಡನ್, ಮೇ 21 : ಪ್ರತಿಷ್ಠಿತ ಆಕ್ಸ್ಫರ್ಡ್ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಭಾರತ ಮೂಲದ ವಿದ್ಯಾರ್ಥಿನಿ ಅನ್ವಿ ಭೂತಾನಿ ಅವರು ಆಯ್ಕೆಯಾಗಿದ್ದಾರೆ.
ಅನ್ವಿ ಭೂತಾನಿ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಮ್ಯಾಗ್ಡಲೇನ್ ಕಾಲೇಜಿನ ಮಾನವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಇವರು ಆಕ್ಸ್ಫರ್ಡ್ ನಲ್ಲಿ ಜನಾಂಗೀಯ ಜಾಗೃತಿ, ಸಮಾನತೆ ಅಭಿಯಾನದ ಅಧ್ಯಕ್ಷೆ ಹಾಗೂ ಆಕ್ಸ್ಫರ್ಡ್ ಇಂಡಿಯಾ ಸೊಸೈಟಿಯ ಅಧ್ಯಕ್ಷೆಯೂ ಆಗಿದ್ದಾರೆ.


ಈ ಹಿಂದೆ ಭಾರತ ಮೂಲದ ವಿದ್ಯಾರ್ಥಿನಿ ರಶ್ಮಿ ಸಾವಂತ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈ ಚುನಾವಣೆ ನಡೆದಿದ್ದು, ಗುರುವಾರ ರಾತ್ರಿ ಚುನಾವಣೆಯ ಫಲಿತಾಂಶ ಪ್ರಕಟಿಸಲಾಗಿದೆ.
"2021-22ರ ಸಾಲಿನ ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಉಪ ಚುನಾವಣೆಯಲ್ಲಿ ಈ ಸ್ಥಾನಕ್ಕೆ ಮೊದಲ ಬಾರಿ 11 ವಿದ್ಯಾರ್ಥಿಗಳು ಸ್ಪರ್ಧೆಗಿಳಿದಿದ್ದರು. 2,506 ವಿದ್ಯಾರ್ಥಿಗಳು ಮತ ಚಲಾಯಿಸಿದ್ದಾರೆ" ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
An Indian-origin Human Sciences student from Magdalen College at the University of Oxford has been declared the winner at the end of a Student Union (SU) byelection.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm