ಬ್ರೇಕಿಂಗ್ ನ್ಯೂಸ್
24-05-21 01:00 pm Headline Karnataka News Network ದೇಶ - ವಿದೇಶ
Photo credits : Vijayavani
ಹೈದರಾಬಾದ್, ಮೇ 24: ಇತ್ತೀಚೆಗೆ ಕೋಲಾರ ಮೂಲದ ಯುವಕ ಉಮಾಪತಿ ಇಬ್ಬರನ್ನು ವರಿಸಿ ಸುದ್ದಿಯಾಗಿ, ಕೊನೆಗೆ ಅರೆಸ್ಟ್ ಕೂಡ ಆಗಿದ್ದ. ಇದೀಗ ಮತ್ತೊಬ್ಬ ಅದೇ ರೀತಿಯಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ. ಲಾಕ್ಡೌನ್ ಕಾಲದಲ್ಲಿ ಒಂದು ಹೆಣ್ಣು ಸಿಗುವುದಕ್ಕೇ ಯುವಕರು ಕಷ್ಟ ಪಡುತ್ತಿರಬೇಕಾದ್ರೆ ಒಂದೇ ಕ್ಷಣಕ್ಕೆ ಎರಡೆರಡು ಯುವತಿಯರಿಗೆ ತಾಳಿಕಟ್ಟಿದ ಬಹದ್ದೂರ್ ಗಂಡು ಯಾರು ಅಂತೀರಾ...?
ಇದು ನಡೆದಿದ್ದು ತೆಲಂಗಾಣ ರಾಜ್ಯದ ಮೇಧಕ್ ಜಿಲ್ಲೆಯಲ್ಲಿ. ಕೋಲ್ಚಾರಂ ಎಂಬ ಗ್ರಾಮದ ಗೋಪಾಲ ವೆಂಕಟೇಶ್ ಎಂಬವರ ಇಬ್ಬರು ಮಕ್ಕಳನ್ನು ಬಾಲರಾಜು ಎಂಬ ಒಬ್ಬನೇ ವರಿಸಿದ್ದಾನೆ. ಸ್ವಾತಿ ಮತ್ತು ಶ್ವೇತಾ ಒಡಹುಟ್ಟಿದವರಾಗಿದ್ದು , ತಂಗಿ ಶ್ವೇತಾ ಮಾನಸಿಕ ಅಸ್ವಸ್ಥತೆ ಹೊಂದಿದ್ದಳು. ಅಕ್ಕ ಸ್ವಾತಿಗೆ ಸಂಬಂಧಿಕನೇ ಆಗಿರುವ ಬಾಲರಾಜು ಜೊತೆಗೆ ಮದುವೆ ನಿಶ್ಚಯವಾಗಿತ್ತು. ಮಾನಸಿಕ ಅಸ್ವಸ್ಥೆಯಾಗಿರುವ ತಂಗಿಯನ್ನು ಇನ್ನು ಯಾರು ಮದುವೆಯಾಗುತ್ತಾರೆಂದು ಇಬ್ಬರನ್ನೂ ಒಬ್ಬನಿಗೇ ಮದುವೆ ಮಾಡಲು ನಿಶ್ಚಯಿಸಿದ್ದಾರೆ. ಅಕ್ಕನಿಗೆ ಮದುವೆ ನಿಶ್ಚಯವಾದಾಗ ತನ್ನನ್ನೂ ಮದುವೆ ಮಾಡುವಂತೆ ಶ್ವೇತಾ ಹಠಕ್ಕೆ ಬಿದ್ದಿದ್ದಳು.
ಒಬ್ಬನನ್ನೇ ಮದುವೆಯಾಗಲು ಅಕ್ಕ- ತಂಗಿ ಒಪ್ಪಿದ್ದು, ಶ್ವೇತಾ ಕೂಡ ಸಂತಸಗೊಂಡಿದ್ದಳು. ಲಾಕ್ಡೌನ್ ನಡುವೆ ಸರಳವಾಗಿ ಮದುವೆ ನಡೆದಿದ್ದು, ಬಾಲರಾಜು ಇಬ್ಬರು ಹೆಂಡಿರ ಮುದ್ದಿನ ಗಂಡನಾಗಿ ಸುದ್ದಿಯಾಗಿದ್ದಾನೆ.
Read: ಅಕ್ಕ- ತಂಗಿಯನ್ನು ವರಿಸಿ ಸುದ್ದಿಯಾಗಿದ್ದ ಮದುಮಗನಿಗೆ ಜೈಲು ಕಂಬಿ !! ಎಚ್ಚೆತ್ತ ಡೀಸಿ ಬೀಸಿದ್ದರು ಛಾಟಿ !
2 sisters marry the same man at the same time in Hyderabad. A few weeks back the same incident had taken place in Karnataka.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm