ಬ್ರೇಕಿಂಗ್ ನ್ಯೂಸ್
28-08-20 05:46 pm Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳನ್ನ ನಡೆಸುವುದು ಕಡ್ಡಾಯ, ಆದರೆ ಗಡುವು ವಿಸ್ತರಣೆಗೆ ಮನವಿ ಮಾಡಬಹುದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.
ಅಂತಿಮ ಪದವಿ ಪರೀಕ್ಷೆಗೆ ಯುಜಿಸಿ ನಿಯಮಾವಳಿ ಕಡ್ಡಾಯ. ಅಷ್ಟೇ ಅಲ್ಲ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಉತ್ತೀರ್ಣ ನೀಡುವಂತಿಲ್ಲ ಎಂದು ತ್ರಿಸದಸ್ಯ ಪೀಠ ಸ್ಪಷ್ಟಪಡಿಸಿದೆ.
ಕೋವಿಡ್ 19 ಸೋಂಕಿನ ದೃಷ್ಟಿಕೋನದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯ ಅಧಿಕಾರ ಉಪಯೋಗಿಸಿಕೊಂಡು ರಾಜ್ಯಗಳು ಪರೀಕ್ಷೆಯನ್ನು ಮುಂದೂಡಬಹುದಾಗಿದೆ. ಒಂದು ವೇಳೆ ಯುಜಿಸಿಎ ಸೆ.30ರ ಗಡುವನ್ನು ಮೀರಿ ಪದವಿ ಅಂತಿಮ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯಗಳು ಬಯಸಿದರೆ, ಅಂತಹ ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಿ ಹೊಸ ದಿನಾಂಕವನ್ನು ಗೊತ್ತುಪಡಿಸಿಕೊಂಡು ಪ್ರಕಟಿಸಲಿ ಎಂದು ಸೂಚಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm