ಬ್ರೇಕಿಂಗ್ ನ್ಯೂಸ್
28-08-20 05:46 pm Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳನ್ನ ನಡೆಸುವುದು ಕಡ್ಡಾಯ, ಆದರೆ ಗಡುವು ವಿಸ್ತರಣೆಗೆ ಮನವಿ ಮಾಡಬಹುದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.
ಅಂತಿಮ ಪದವಿ ಪರೀಕ್ಷೆಗೆ ಯುಜಿಸಿ ನಿಯಮಾವಳಿ ಕಡ್ಡಾಯ. ಅಷ್ಟೇ ಅಲ್ಲ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಉತ್ತೀರ್ಣ ನೀಡುವಂತಿಲ್ಲ ಎಂದು ತ್ರಿಸದಸ್ಯ ಪೀಠ ಸ್ಪಷ್ಟಪಡಿಸಿದೆ.
ಕೋವಿಡ್ 19 ಸೋಂಕಿನ ದೃಷ್ಟಿಕೋನದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯ ಅಧಿಕಾರ ಉಪಯೋಗಿಸಿಕೊಂಡು ರಾಜ್ಯಗಳು ಪರೀಕ್ಷೆಯನ್ನು ಮುಂದೂಡಬಹುದಾಗಿದೆ. ಒಂದು ವೇಳೆ ಯುಜಿಸಿಎ ಸೆ.30ರ ಗಡುವನ್ನು ಮೀರಿ ಪದವಿ ಅಂತಿಮ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯಗಳು ಬಯಸಿದರೆ, ಅಂತಹ ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಿ ಹೊಸ ದಿನಾಂಕವನ್ನು ಗೊತ್ತುಪಡಿಸಿಕೊಂಡು ಪ್ರಕಟಿಸಲಿ ಎಂದು ಸೂಚಿಸಿದೆ.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm