ಬ್ರೇಕಿಂಗ್ ನ್ಯೂಸ್
28-08-20 09:03 pm Dhruthi Anchan - Correspondant ದೇಶ - ವಿದೇಶ
ಕೊಯಮತ್ತೂರು, ಆಗಸ್ಟ್ 28: ಇದೇ ಗುರುವಾರ ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಅಣ್ಣಾಮಲೈ ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.
'ಸಿಂಗಂ' ಅಣ್ಣಾಮಲೈ ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರುವುದರ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ಸಬ್ ಇನ್ಸ್ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm