ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm