ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm