ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm