ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm