ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.
ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm